spot_img

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಹಲ್ಲೆ – ಪಿಎಸ್‌ಐ ಮಂಜುನಾಥ್ ಅಮಾನತು!

Date:

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯ ಕಪಾಳಕ್ಕೆ ಬಾರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಪಿಎಸ್‌ಐ ಮಂಜುನಾಥ್‌ನನ್ನು ಅಮಾನತು ಮಾಡಲಾಗಿದೆ. ಈ ಘಟನೆಯ ಕುರಿತು ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ, ದೊಡ್ಡಬಳ್ಳಾಪುರದ ಮಂಗಳಮ್ಮ ಎಂಬವರು ತಮ್ಮ ಪುತ್ರ ಮಂಜುನಾಥ್ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದು, ಬಸವಜ್ಯೋತಿ ಮತ್ತು ಬಸವಪ್ರಭು ಅವರ ಹೆಸರುಗಳೂ ಎಫ್‌ಐಆರ್‌ನಲ್ಲಿ ಸೇರಿವೆ. 2011ರಲ್ಲಿ ವಿವಾಹವಾದ ಮಂಜುನಾಥ್‌ ಎರಡು ಮಕ್ಕಳ ತಂದೆಯಾಗಿದ್ದು, ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ. ತಾಯಿ ಇದನ್ನು ಪ್ರಶ್ನಿಸಿದಾಗ, ಆಕೆಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ.

ಈ ಪ್ರಕರಣದ ಕುರಿತು ಮಂಜುನಾಥ್‌ಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಮೂರು ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.