spot_img

“ಬಬ್ಬಾಸ್ ಕೆಫೆ” ಲೋಗೋ ಅನಾವರಣ–ಉಡುಪಿಯಲ್ಲಿ ದಕ್ಷಿಣ ಕರ್ನಾಟಕದ ಅತಿದೊಡ್ಡ ಐಸ್ ಕ್ರೀಮ್ ಪಾರ್ಲರ್

Date:

ಉಡುಪಿ: ಕರಾವಳಿಯ ಐಸ್ ಕ್ರೀಮ್ ಪ್ರಿಯರಿಗಾಗಿ ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ದಕ್ಷಿಣ ಕರ್ನಾಟಕದ ಅತಿದೊಡ್ಡ ಐಸ್ ಕ್ರೀಮ್ ಪಾರ್ಲರ್ “ಬಬ್ಬಾಸ್ ಕೆಫೆ” ಉದ್ಘಾಟನೆಗೆ ಸಜ್ಜಾಗಿದೆ. ಇದರ ಲೋಗೋ ಅನಾವರಣ ಕಾರ್ಯಕ್ರಮ ಉಡುಪಿಯ ಮಥುರಾ ಹೋಟೆಲ್‌ನ ಜಯ ಕೃಷ್ಣ ಸಭಾಂಗಣದಲ್ಲಿ ಶುಕ್ರವಾರ ನೆರವೇರಿತು.

ಶೀರೂರು ಶ್ರೀಗಳಿಂದ ಲೋಗೋ ಅನಾವರಣ
ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಲೋಗೋ ಅನಾವರಣ ಮಾಡಿ ಆಶೀರ್ವಚನ ನೀಡಿದರು. ಈ ವೇಳೆ ಮಾತನಾಡಿದ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, “ಬಬ್ಬಾಸ್ ಕೆಫೆ” ಹಳ್ಳಿಯ ಮಕ್ಕಳಿಗೂ ಪರಿಚಿತವಾಗಲಿ ಎಂಬ ಉದ್ದೇಶದಿಂದ ಈ ಹೆಸರು ನೀಡಲಾಗಿದೆ ಎಂದು ತಿಳಿಸಿದರು.

58 ಬಗೆಯ ಐಸ್ ಕ್ರೀಮ್ ವಿಶೇಷತೆ
ಈ ಐಸ್ ಕ್ರೀಮ್ ಪಾರ್ಲರ್ ದಕ್ಷಿಣ ಕರ್ನಾಟಕದಲ್ಲಿಯೇ ಅತಿದೊಡ್ಡದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇಲ್ಲಿ 58 ಬಗೆಯ ವಿಭಿನ್ನ ಸವಿರುಚಿಯ ಐಸ್ ಕ್ರೀಮ್ ಲಭ್ಯವಾಗಲಿದೆ. ಇದು ಕುಟುಂಬದ ಎಲ್ಲ ಸದಸ್ಯರು ಆಸ್ವಾದಿಸಬಹುದಾದ ವೈವಿಧ್ಯಮಯ ಮೆನು ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೆನೆಸಿದ ಕಡಲೆ ಬೀಜಗಳ ಔಷಧೀಯ ಮಹತ್ವ: ಮಳೆಗಾಲದಲ್ಲಿ ಆರೋಗ್ಯಕ್ಕೆ ವರದಾನ!

ಕಡಲೆ ಬೀಜಗಳನ್ನು ನೀರಿನಲ್ಲಿ ನೆನೆಸಿ ಸೇವನೆ ಮಾಡಿದರೆ, ಶರೀರದ ವಿವಿಧ ಅಂಗಾಂಗಗಳಿಗೆ ಪ್ರಭಾವ ಬೀರುವಂತೆ ಆರೋಗ್ಯಕರ ಪರಿಣಾಮಗಳಿವೆ.

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ವೇಳೆ ದುರ್ಘಟನೆ: ಜೂನಿಯರ್ ಆರ್ಟಿಸ್ಟ್ ಕಪಿಲ್ ನದಿಯಲ್ಲಿ ಮುಳುಗಿ ಸಾವು

ಕನ್ನಡದ ಬಹುನಿರೀಕ್ಷಿತ ಚಲನಚಿತ್ರ 'ಕಾಂತಾರ: ಚಾಪ್ಟರ್ 1' ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಎಂ.ಎಫ್. ಕಪಿಲ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಸೌಪರ್ಣಿಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿರುವ ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ, ಮಾಜಿ ಸಚಿವ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಆಪರೇಷನ್ ಸಿಂಧೂರ್ ಪರಿಣಾಮ: ಭಾರತದ ಉತ್ತರ ಭಾಗದ ಹಲವಾರು ವಿಮಾನ ಸೇವೆಗಳು ರದ್ದು

‘ಆಪರೇಷನ್ ಸಿಂಧೂರ್’ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಭದ್ರತಾ ಸನ್ನಾಹವನ್ನು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಭಾರತದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳಲ್ಲಿನ ನಾಗರಿಕ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.