ಬೈಲೂರು : ಆತ್ರಾಡಿ ನಿವಾಸಿಯಾಗಿರುವ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.
ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಅವರು ಸಾವಿಗೆ ಶರಣಾಗಿದ್ದು, ಈ ಹಠಾತ್ ನಿರ್ಧಾರಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ, ಪತ್ನಿ ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.