spot_img

ಕುದಿಗ್ರಾಮದಲ್ಲಿ ಮೂಜನೇ ವರ್ಷೋದ” ಬಲೇ ಕೆಸರ‍್ಡ್ ಗೊಬ್ಬುಗ” ಕಾರ್ಯಕ್ರಮ

Date:

spot_img

ಕುದಿಗ್ರಾಮ : ಪಾರಂಪರಿಕ ಕೃಷಿ ಸಂಸ್ಕೃತಿಯ ಘನತೆಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ, ಕುದಿಗ್ರಾಮ-82ರಲ್ಲಿ ಶ್ರೀ ಮಹಾಲಿಂಗೇಶ್ವರ ಕೊಂಡಾಡಿ ಬಳಗದ ಆಶ್ರಯದಲ್ಲಿ “ಮೂಜನೇರ್ವದ ಬಲೇ ಕೆಸರ್ ಗೊಬ್ಬುಗ” ಕಾರ್ಯಕ್ರಮವನ್ನು ಜೂನ್ 29ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ದಿ| ಶಾರದಾ ಉಮನಾಥ ಶೆಟ್ಟಿ ಅವರ ಬಾಕ್ಯಾರ್‌ನಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಡಾ| ಸೂರಜ್ ಎ.ಆರ್, ದೀರ್ಘಾಯು ಆರ್ಯುವೇದ, ಬಾನಂಪಾಡಿ, ಕುದಿ-82 ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ| ಸ್ವಾತಿ ಪಿ.ಜೆ. (ಬಾನಂಪಾಡಿ), ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರಾದ ಕುದಿ ಶ್ರೀನಿವಾಸ ಭಟ್ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರುಗಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಸಂದರ್ಭದಲ್ಲಿ ಗಿನ್ನಿಸ್ ದಾಖಲೆ ಪುರಸ್ಕೃತ ಮಹೇಶ್ ಮರ್ಣೆ ಹಾಗೂ ಗಿಡಮೂಲಿಕೆ ಆಧಾರಿತ ಔಷಧ ತಯಾರಕರು ಸುಂದರ ನಾಯ್ಕ (ಕುದಿ, ಕೊಂಡಾಡಿ, ಮಿತ್ತೊಟ್ಟು) ಅವರನ್ನು ಗೌರವಿಸಲಾಗುವುದು.

ಈ ಸಂದರ್ಭದಲ್ಲಿ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದ್ದು, ಅದರಲ್ಲಿ ಪ್ರಸನ್ನ ಕುಮಾರ್ ಹೆಗ್ಡೆ (ಚಂದ್ರಗಿರಿ), ಯುವ ಉದ್ಯಮಿ ವಿಠಲ ಚರಣ್, ನಿವೃತ್ತ ಶಿಕ್ಷಕರಾದ ಶಿವರಾಮ್ ನಾಯ್ಕ (ಶಿವಲೀಲಾ, ಹಿರಿಯಡಕ) ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ ಮಡಿವಾಳ (ಕುದಿ 82) ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕೆ. ಹರೀಶ್ ಭಟ್, ಶ್ರೀನಾಥ್ ಶೆಟ್ಟಿ (ಕೊಂಡಾಡಿ) ಹಾಗೂ ಶ್ರೀ ಮಹಾಲಿಂಗೇಶ್ವರ ಕೊಂಡಾಡಿ ಬಳಗದವರು ಈ ಕಾರ್ಯಕ್ರಮಕ್ಕೆ ಸ್ನೇಹಪೂರ್ವಕವಾಗಿ ಸ್ವಾಗತವನ್ನು ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

NVIDIAಗೆ ಬ್ರಾಡ್‌ಕಾಮ್ ಸವಾಲು: ಹೊಸ ಟೊಮಾಹಾಕ್ ಅಲ್ಟ್ರಾ ನೆಟ್‌ವರ್ಕಿಂಗ್ ಚಿಪ್ ಬಿಡುಗಡೆ

ಬ್ರಾಡ್‌ಕಾಮ್ಸ್ (AVGO.O), ಮಂಗಳವಾರ ಹೊಸ ಟ್ಯಾಬ್ ಚಿಪ್ ಘಟಕವನ್ನು ಅನಾವರಣಗೊಳಿಸಿದೆ, ಇದು ಕೃತಕ ಬುದ್ಧಿಮತ್ತೆ ಡೇಟಾ ಕ್ರಂಚಿಂಗ್ ಅನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹೊಸ ನೆಟ್‌ವರ್ಕಿಂಗ್ ಪ್ರೊಸೆಸರ್ ಆಗಿದೆ

ಕಿವಿ ಹಣ್ಣು: ಆರೋಗ್ಯದ ಅಮೃತ, ತಪ್ಪದೇ ಸೇವಿಸಿ!!

ಕಿವಿ ಹಣ್ಣು, ಚೀನಾದ ಮಣ್ಣಿನಿಂದ ಹುಟ್ಟಿ, ನ್ಯೂಜಿಲೆಂಡ್‌ನಲ್ಲಿ ಜಾಗತಿಕವಾಗಿ ಬೆಳೆದು ನಿಂತಿರುವ ಒಂದು ಪುಟ್ಟ ಪೌಷ್ಟಿಕ ನಿಧಿ

ನೀರೆ ಗ್ರಾಮದಲ್ಲಿ ಪೊಲೀಸ್ ಜಾಗೃತಿ ಸಭೆ: ಸೈಬರ್ ಕ್ರೈಂ, 112 ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದ ಉಮೇಶ್ ನಾಯಕ್

ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕರಾದ (ಹೆಡ್ ಕಾನ್‌ಸ್ಟೇಬಲ್) ಉಮೇಶ್ ನಾಯಕ್ ಅವರು ನೀರೆ ಗ್ರಾಮದ ಬೀಟ್ ಪೊಲೀಸ್ ಆಗಿ, ಹಗಲು ಗ್ರಾಮ ಗಸ್ತು ಸಮಯದಲ್ಲಿ ಮಹತ್ವದ ಕಾರ್ಯಕ್ರಮವೊಂದನ್ನು ನಡೆಸಿದರು.

ದಿನ ವಿಶೇಷ – ಜಾಗತಿಕ ಅಂತಾರಾಷ್ಟ್ರೀಯ ನ್ಯಾಯ ದಿನಾಚರಣೆ

ಈ ದಿನವು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ICC) ಸ್ಥಾಪನೆಯನ್ನು ನೆನಪಿಸಿಕೊಳ್ಳುವುದರೊಂದಿಗೆ, ನ್ಯಾಯ, ಸಮಾನತೆ ಮತ್ತು ಮಾನವ ಹಕ್ಕುಗಳ ರಕ್ಷಣೆಯ ಜಾಗೃತಿ ಮೂಡಿಸುತ್ತದೆ.