ಬಂಗ್ಲೆಗುಡ್ಡ ಅಸ್ಥಿಪಂಜರ ಕೇಸ್: 2017ರಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಐಡಿ ಕಾರ್ಡ್ ಪತ್ತೆ

Date:

spot_img

ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಅಧಿಕಾರಿಗಳು ಧರ್ಮಸ್ಥಳದ ಬಂಗ್ಲೆಗುಡ್ಡ ಪ್ರದೇಶದಲ್ಲಿ ನಡೆಸುತ್ತಿರುವ ಶೋಧ ಕಾರ್ಯದಲ್ಲಿ ಮಹತ್ವದ ಮಾಹಿತಿ ದೊರೆತಿದೆ. ಇಲ್ಲಿ ಪತ್ತೆಯಾದ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಸಿಕ್ಕ ಗುರುತಿನ ಚೀಟಿ (ID Card) ಮೂಲಕ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ.

ಈ ಐಡಿ ಕಾರ್ಡ್ ಯು.ಬಿ. ಅಯ್ಯಪ್ಪ (70) ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಅವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, 2017ರಲ್ಲಿ ಮೈಸೂರಿನ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು.

ಹೀಗಾಗಿ, ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಅಸ್ಥಿಪಂಜರಗಳು ಅಯ್ಯಪ್ಪ ಅವರದ್ದೇ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೇಲ್ನೋಟಕ್ಕೆ, ಪತ್ತೆಯಾದ ಅವಶೇಷಗಳು ಆತ್ಮಹತ್ಯೆಯ ಸ್ಥಿತಿಯಲ್ಲಿ ಕಂಡುಬಂದಿವೆ ಎಂದು ಮೂಲಗಳು ತಿಳಿಸಿವೆ. ತಲೆಬುರುಡೆ ಮತ್ತು ಅಸ್ಥಿಪಂಜರಗಳು ಹಗ್ಗ ಅಥವಾ ಬಟ್ಟೆಯಿಂದ ಮರಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಹೇಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.