ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

Date:

spot_img

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಭರತ್ ಕುಮ್ಡೇಲು (29) ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿಯನ್ನು 2025ರ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕಳೆದ ಮೇ 27ರಂದು ಅಬ್ದುಲ್ ರೆಹಮಾನ್ ಅವರ ಹತ್ಯೆ ನಡೆದಿತ್ತು. ಈ ಗಂಭೀರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಭರತ್ ರಾಜ್ ಅಲಿಯಾಸ್ ಭರತ್ ಕುಮ್ಡೇಲು ಹತ್ಯೆ ನಡೆದ ದಿನದಿಂದಲೂ ತಲೆಮರೆಸಿಕೊಂಡಿದ್ದನು. ಪೊಲೀಸರು ಈತನ ವಿರುದ್ಧ ‘ಕೋಕಾ’ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ- KCOCA) ಅಡಿಯಲ್ಲಿಯೂ ಪ್ರಕರಣ ದಾಖಲಿಸಿದ್ದರು. ಅಲ್ಲದೆ, ನ್ಯಾಯಾಲಯದಿಂದ ಆರೋಪಿಯ ಬಂಧನಕ್ಕಾಗಿ ವಾರಂಟ್ ಕೂಡ ಜಾರಿಯಾಗಿತ್ತು.

ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ ಬಿ ಆಚಾರ್ಯ, ವಿ. ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ್, ಶಾಹಿತ್ ಸಚಿನ್ ರೊಟ್ಟಿಗುಡ್ಡೆ ಮತ್ತು ರಂಜಿತ್ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಮುಖ ಆರೋಪಿಯೂ ನ್ಯಾಯಾಲಯಕ್ಕೆ ಶರಣಾಗಿರುವುದರಿಂದ ಪ್ರಕರಣದ ತನಿಖೆಗೆ ಮತ್ತಷ್ಟು ಬಲ ಬಂದಂತಾಗಿದೆ. ನ್ಯಾಯಾಲಯದ ಆದೇಶದಂತೆ ಭರತ್ ಕುಮ್ಡೇಲು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.