spot_img

ಮಹಿಳೆಯರ ಜೊತೆ ರಾಸಲೀಲೆ ವಿಡಿಯೋ; ಗಂಡನ ಕರ್ಮಕಾಂಡ ನೋಡಿ ದಂಗಾದ ಹೆಂಡತಿ

Date:

spot_img
spot_img

ಬೆಂಗಳೂರು: ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಇಟ್ಟುಕೊಂಡು ರಾಸಲೀಲೆ ನಡೆಸುತ್ತಿದ್ದ ಪತಿಯ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್‌ನಲ್ಲಿ ವಾಸವಿದ್ದ ನಾರಾಯಣ್ ಎಂಬಾತ 20 ವರ್ಷಗಳ ದಾಂಪತ್ಯದ ಬಳಿಕ ಪತ್ನಿ ಅನ್ನಪೂರ್ಣ ಅವರಿಂದ ಅಂತರ ಕಾಯ್ದುಕೊಂಡಿದ್ದನು. ಅಲ್ಲದೆ, ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಮಹಿಳೆಯರನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಇಟ್ಟುಕೊಳ್ಳುತ್ತಿದ್ದನು ಎನ್ನಲಾಗಿದೆ.

ವಿಡಿಯೋಗಳ ಮೂಲಕ ರಾಸಲೀಲೆ ಬಯಲು

ನಾರಾಯಣ್ ಮಹಿಳೆಯರೊಂದಿಗೆ ನಡೆಸುತ್ತಿದ್ದ ರಾಸಲೀಲೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದನು. ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಅವರ ಕೈ ಸೇರಿವೆ. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣರಿಗೆ ಶಾಕ್ ಆಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ನಾರಾಯಣ್ ಪತ್ನಿ ಮೇಲೆ ಜಗಳವಾಡುತ್ತಿದ್ದನು.

ಪತಿಯ ಅನೈತಿಕ ಸಂಬಂಧದ ಬಣ್ಣ ಬಯಲಾದ ನಂತರ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದನು. ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಧನತ್ರಯೋದಶಿ

ದೀಪಾವಳಿ ಹಬ್ಬದ ಮೊದಲ ದಿನವಾದ ಧನತ್ರಯೋದಶಿ (ಧನತೇರಸ್‌) ಯನ್ನು, ಆಶ್ವಯುಜ ಮಾಸದ ಕೃಷ್ಣ ಪಕ್ಷದ 13ನೇ ದಿನದಂದು ಸಂಭ್ರಮದಿಂದ ಆಚರಿಸಲಾಗುತ್ತದೆ

ಸೀರೆಯ ಸೌಂದರ್ಯಕ್ಕೆ ಆಕಾರ ಮುಖ್ಯವಲ್ಲ: ಮಹಿಳೆಯರಿಗಾಗಿ ಸೀರೆಯ ವಿನ್ಯಾಸ ಮತ್ತು ಶೈಲಿಯ ವಿಶೇಷ ಮಾರ್ಗದರ್ಶಿ

ದೇಹದ ಗಾತ್ರ ಎಷ್ಟೇ ಇದ್ದರೂ, ಸರಿಯಾದ ಆಯ್ಕೆ ಮತ್ತು ಡ್ರೇಪಿಂಗ್ ತಂತ್ರಗಳಿಂದ ಪ್ರತಿ ಪ್ಲಸ್ ಸೈಜ್ ಮಹಿಳೆಯೂ ಸೀರೆಯಯಲ್ಲಿ ವಿಶ್ವಾಸ ಮತ್ತು ಆಕರ್ಷಣೆಯಿಂದ ಮಿಂಚಬಹುದು

ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

‘ಹಿಂದೂ ಹುಡುಗಿಯರು ಜಿಮ್‌ಗೆ ಹೋಗಬಾರದು ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾದ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಸಮುದಾಯದ ಯುವತಿಯರ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ