spot_img

ಬೆಂಗಳೂರಿನ ಶ್ರೀರಾಂಪುರದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಬರ್ಬರ ಹತ್ಯೆ

Date:

spot_img
spot_img
murder11

ಬೆಂಗಳೂರು: ರಾಜಧಾನಿಯ ಶ್ರೀರಾಂಪುರ ಪ್ರದೇಶದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಶ್ರೀರಾಂಪುರ ರೈಲ್ವೆ ಟ್ರ್ಯಾಕ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಆ ವಿದ್ಯಾರ್ಥಿನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬಂದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಶ್ರೀರಾಂಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಯಾದ ವಿದ್ಯಾರ್ಥಿನಿ ಯಾರು? ಮತ್ತು ಈ ಭೀಕರ ಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿ ಗುರುತು ಮತ್ತು ಕೊಲೆ ಹಿಂದಿನ ಉದ್ದೇಶ ಇನ್ನಷ್ಟೇ ತಿಳಿದುಬರಬೇಕಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಕೋಲಾರದ ಶಿಕ್ಷಕಿ ಐಪಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ!

ಜಾತಿ ಗಣತಿ ಸಮೀಕ್ಷೆಗೆ ತೆರಳಿದ ಶಿಕ್ಷಕಿಯೊಬ್ಬರು ನಾಪತ್ತೆಯಾಗಿದ್ದು, ಇದೀಗ ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.