ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಭಕ್ತಿ ದೀಕ್ಷಾ ಪರ್ವ : ನೂರಾರು ಭಕ್ತರಿಗೆ ಪೇಜಾವರ ಶ್ರೀಗಳಿಂದ ಕೃಷ್ಣ ಮಂತ್ರೋದೇಶ

Date:

spot_img

ಬೆಂಗಳೂರು : ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶನಿವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು 500 ಕ್ಕೂ ಅಧಿಕ ಹಿಂದು ಶ್ರದ್ಧಾಳುಗಳಿಗೆ ಸಾಮೂಹಿಕ ಕೃಷ್ಣ ಮಂತ್ರೋಪದೇಶ ನೀಡಿ ಅನುಗ್ರಹಿಸಿದರು.

ಜಾತಿ ಪಂಥ , ವಯಸ್ಸು ಲಿಂಗ ಬೇಧವಿದಲ್ಲದೇ 8 ರಿಂದ 80 ವರ್ಷದ ವರೆಗಿನ ಹಿಂದು ಪುರುಷ , ಮಹಿಳೆಯರಿಗೆ ಶ್ರೀಗಳು ತಪ್ತಮುದ್ರಾಧಾರಣೆಗೈದು , ಜಪಸರವನ್ನಿತ್ತು ಕೃಷ್ಣಮಂತ್ರೋಪದೇಶ ನೀಡಿ ಪ್ರಸಾದ ಸಹಿತ ಅನುಗ್ರಹಿಸಿದರು.

ಸಮಸ್ತ ಹಿಂದೂ ಸಮಾಜದ ಸಂಘಟನೆ ಬಲಪಡಿಸುವುದು. ಎಲ್ಲರೂ ಸದಾಚಾರ ನಿಷ್ಠರಾಗಿ ನೆಮ್ಮದಿಯ ಜೀವನ ನಡೆಸುವ ಹಾಗೆ ಆಗಬೇಕು. ನಮ್ಮ ಆಚಾರ ವಿಚಾರಗಳನ್ನು ಜಾತಿ ಪಂಥಗಳ ಬೇಧವಿಲ್ಲದೇ ಸಮಷ್ಟಿಯಾಗಿ ಪಾಲಿಸಿಕೊಂಡು ಬರುವಂತಾಗಬೇಕೆಂಬ ಸದುದ್ದೇಶದಿಂದ ಆಷಾಢ ಮಾಸದ ಪರ್ವಕಾಲದಲ್ಲಿ ಈ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಶ್ರೀಗಳವರು ತಿಳಿಸಿದರು . ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತವಿರುವ ಶ್ರೀಮಠದ ಎಲ್ಲ ಶಾಖೆಗಳಲ್ಲೂ ಇಂಥ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶ ಇದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ . ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ರಾದ ಡಾ ಸತ್ಯನಾರಾಯಣ ಆಚಾರ್ಯ , ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ ವೀರನಾರಾಯಣ ಪಾಂಡುರಂಗಿ , ಪ್ರಧಾನ ವ್ಯವಸ್ಥಾಪಕರಾದ ವಿದ್ವಾನ್ ಶಶಾಂಕ ಭಟ್ ಹಾಗೂ ಪ್ರಾಧ್ಯಾಪಕರು , ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ