spot_img

ಹೆಜಮಾಡಿ ಟೋಲ್ ಸುಂಕ ವಿನಾಯಿತಿಗೊಳಿಸುವಂತೆ ಬಿಜೆಪಿ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

Date:

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು, ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.


ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಕೋಟಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಅದೇ ರೀತಿ ಹೆಜಮಾಡಿ ಟೋಲ್ ಗೇಟ್ ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ನ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸುವಂತೆ ಇಂದು ಜಿಲ್ಲಾಧಿಕಾರಿ ಹಾಗೂ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ , ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಕಾಂತ್ ಪಡುಬಿದ್ರಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದ 15+ ಜಿಲ್ಲೆಗಳಿಗೆ ಗುಡುಗು-ಮಿಂಚು ಸಹಿತ ಮಳೆ

ಕರ್ನಾಟಕದಲ್ಲಿ ಮಳೆಗಾಲದ ಸಂಭವವಿದೆ. ಜೂನ್ 11ರಿಂದ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಆರಂಭವಾಗುವ ಸಾಧ್ಯತೆ ಇದೆ

ಮಣಿಪುರದಲ್ಲಿ ನಾಯಕನ ಬಂಧನದಿಂದ ಪ್ರತಿಭಟನೆಗಳು ಉಗ್ರರೂಪ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ತಲೆದೋರಿದ್ದು, ಸರ್ಕಾರವು ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ.

ಜೋಳದಿಂದ ಹಾಲಿನ ಪ್ಯಾಕ್! ಬಮೂಲ್ನ ಅದ್ಭುತ ತಂತ್ರಜ್ಞಾನ

ಪ್ಲಾಸ್ಟಿಕ್‌ ಮಾಲಿನ್ಯವನ್ನು ಕಡಿವಾಣ ಹಾಕುವ ದಿಶೆಯಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್‌) ಒಂದು ಹೊಸ ಹಂತಕ್ಕೆ ಪಾದಾರ್ಪಣೆ ಮಾಡಿದೆ

ಜೂನ್ 9ರಂದು ಮೋದಿ ಸರ್ಕಾರಕ್ಕೆ 11 ವರ್ಷ – ದೇಶಾದ್ಯಂತ ವಿಶೇಷ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರದಲ್ಲಿ 11 ವರ್ಷಗಳನ್ನು ಪೂರ್ಣಗೊಳಿಸಲಿದೆ