spot_img

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ

Date:

spot_img
spot_img

ಉಡುಪಿ : ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸಂಸದ ಕೋಟ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಶಾಲು ಹೊದೆಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಕ್ಷ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ಪ್ರಸಾದ್ ಬಿಲ್ಲವ ಕುಂದಾಪುರ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸತೀಶ್ ಪೂಜಾರಿ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಬ್ಬಿಣದ ಸೆಂಟ್ರಿಂಗ್‌ ಶೀಟ್ ಕಳವು: ಅಂತರ್ ಜಿಲ್ಲಾ ಕಳ್ಳನ ಬಂಧನ, 5.5 ಲಕ್ಷ ಮೌಲ್ಯದ ಸ್ವತ್ತು ವಶ

ಕಳೆದ ಒಂದು ವಾರದ ಹಿಂದೆ ಶಿರ್ವ ಗ್ರಾಮದ ಬಂಟಕಲ್ಲು ಪ್ರದೇಶದಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್‌ ಶೀಟುಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.

‘ಜನಮಾನಸದಲ್ಲಿ ಉಳಿದಿರುವ ಅಧಿಕಾರಿ’: ನೀರೆ ಕಣಜಾರು ಗ್ರಾಮ ಪಂಚಾಯತ್‌ನಿಂದ PDO ಅಂಕಿತಾ ನಾಯಕ್‌ಗೆ ಅದ್ದೂರಿ ಬೀಳ್ಕೊಡುಗೆ

ನೀರೆ ಕಣಜಾರು ಗ್ರಾಮ ಪಂಚಾಯತ್‌ನಿಂದ PDO ಅಂಕಿತಾ ನಾಯಕ್‌ರವರ ಬೀಳ್ಕೊಡುಗೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.

ಹೊಸ ಗ್ರಾಹಕರಿಗೆ ಬಿಎಸ್‌ಎನ್‌ಎಲ್ ಬಂಪರ್ ಕೊಡುಗೆ: ಕೇವಲ 1 ರೂ.ಗೆ 30 ದಿನಗಳ ಫ್ರೀ 4G ಸಿಮ್ ಮತ್ತು ಪ್ರತಿದಿನ 2 GB ಡೇಟಾ

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿರುವ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್‌ಎನ್‌ಎಲ್ (BSNL), ಅತ್ಯಂತ ಆಕರ್ಷಕವಾದ ಹೊಸ ಪ್ರಚಾರ ಯೋಜನೆಯನ್ನು ಘೋಷಿಸಿದೆ.

ಕುಂದಾಪುರದಲ್ಲಿ ಭೀಕರ ಅಪಘಾತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೇನ್‌ಗೆ ಸಿಲುಕಿ ಯುವಕ ಸಾವು

ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ.