spot_img

‘ಬಾಬ್ ಕಟ್’ ಆನೆ! ಸಂಗಮಾಲಂನ ವಿಶಿಷ್ಟ ಕೇಶ ವಿನ್ಯಾಸ ಇದೀಗ ವೈರಲ್

Date:

ತಮಿಳುನಾಡಿನ ಮನ್ನಾರ್ಗುಡಿ ರಾಜಗೋಪಾಲಸ್ವಾಮಿ ದೇವಸ್ಥಾನದ ಹೆಣ್ಮಾನ ಸಂಗಮಾಲಂ’ ತನ್ನ ವಿಶಿಷ್ಟ ಕೇಶ ವಿನ್ಯಾಸದಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿದೆ. ಇಂಟರ್‌ನೆಟ್‌ನಲ್ಲಿ ವೈರಲ್ ಆಗಿರುವ ಈ ಆನೆಯ ಹೆಸರೇ ಬಾಬ್-ಕಟ್ ಸೆಂಗಮಾಲಂ’!

ಇತ್ತೀಚೆಗೆ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಧಾ ರಾಮನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂಗಮಾಲಂನ ಫೋಟೋ ಹಂಚಿಕೊಂಡಿದ್ದಾರೆ. “ತನ್ನ ವಿಶಿಷ್ಟ ಹೇರ್‌ಸ್ಟೈಲ್‌ನಿಂದ ಜನಪ್ರಿಯವಾಗಿರುವ ಈ ಆನೆ ತಮಿಳುನಾಡಿನ ಮನ್ನಾರ್ಗುಡಿ ಶ್ರೀ ರಾಜಗೋಪಾಲಸ್ವಾಮಿ ದೇವಾಲಯದಲ್ಲಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

2003ರಲ್ಲಿ ಕೇರಳದಿಂದ ಮನ್ನಾರ್ಗುಡಿಯ ರಾಜಗೋಪಾಲಸ್ವಾಮಿ ದೇವಸ್ಥಾನಕ್ಕೆ ಕರೆತರಲಾದ ಸಂಗಮಾಲಂನ ಮಾವುತ ಎಸ್. ರಾಜಗೋಪಾಲ್ ಈ ಆನೆಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅವರು ಈ ವಿಶೇಷ ಕೇಶವಿನ್ಯಾಸ ಮಾಡಿ ಸಂಭ್ರಮಿಸುವುದು ಇದೀಗ ಎಲ್ಲರಿಗೂ ಕುತೂಹಲವನ್ನು ಹುಟ್ಟಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.