ಶ್ರೀ ಬ್ರಹ್ಮ ಬೈದೇರುಗಳ ಗರೋಡಿ (ರಿ.) ಕಲ್ಮಾಡಿ : ಪ್ರತಿಭಾ ಪುರಸ್ಕಾರ

Date:

spot_img

ಉಡುಪಿ: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ವತಿಯಿಂದ ಗರೋಡಿಯ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಗರೋಡಿಯ ಆಡಳಿತ ಸಮಿತಿಯ ಅಧ್ಯಕ್ಷ ಶಶಿಧರ ಎಮ್. ವಡಭಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ಗರೋಡಿಯ ಪ್ರಾಂಗಣದಲ್ಲಿ ನಡೆಯಿತು.

ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 29 ಮಂದಿ ವಿದ್ಯಾರ್ಥಿಗಳಿಗೆ ಶ್ರೀ ಬ್ರಹ್ಮ ಬೈದೇರುಗಳ ಗಂಧ ಪ್ರಸಾದವನ್ನು ನೀಡಿ, ಶಾಲು ಹೊದೆಸಿ, ಸ್ಮರಣೆಕೆ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ, ಉಪಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಪ್ರಧಾನ ಕಾರ್ಯದರ್ಶಿ ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ ವಿನಯ್ ಕುಮಾರ್ ಕಲ್ಮಾಡಿ, ಜತೆ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜತೆ ಕೋಶಾಧಿಕಾರಿ ಜಯಕರ ಪೂಜಾರಿ ಕೊಡವೂರು, ಆಡಳಿತ ಸಮಿತಿ ಸದಸ್ಯರಾದ ಪ್ರಕಾಶ್ ಜಿ. ಕೊಡವೂರು, ಮಧ್ವನಗರ ಶಂಕರ ಪೂಜಾರಿ, ಶೇಖರ್ ಮಾಸ್ಟರ್ ಕಲ್ಮಾಡಿ, ಲಕ್ಷ್ಮಿಣ ಪೂಜಾರಿ ಅಂಬಲಪಾಡಿ, ಬಾಲಕೃಷ್ಣ ಕೊಡವೂರು, ರತ್ನಾಕರ್ ಅಮೀನ್ ಕೊಡವೂರು, ಜಗದೀಶ್ ಬಂಗೇರ ಮಲ್ಪೆ, ಸತೀಶ್ ಬಂಗೇರ ಮಲ್ಪೆ, ಗರೋಡಿ ಮನೆ ನಾರಾಯಣ ಪೂಜಾರಿ, ಸನ್ನುದಾರ ಗಿರೀಶ್ ಕಲ್ಮಾಡಿ, ಗರೋಡಿಯ ನಾಲ್ಕರೆ ಗುರಿಕಾರ ಹಾಗೂ ಕೂಡುಕಟ್ಟಿನ ಗುರಿಕಾರರು, ವಿದ್ಯಾರ್ಥಿಗಳ ಪೋಷಕರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.