ಖಾಸಗಿ ಆಸ್ಪತ್ರೆಗಳ ಲೂಟಿಗೆ ಬ್ರೇಕ್! ಔಷಧ ಮಾರಾಟದ ಹೊಸ ಮಾರ್ಗಸೂಚಿಗೆ ಸುಪ್ರೀಂಕೋರ್ಟ್ ಆದೇಶ

Date:

spot_img

ನವದೆಹಲಿ: ಖಾಸಗಿ ಆಸ್ಪತ್ರೆಗಳು ರೋಗಿಗಳ ಮೇಲೆ ಔಷಧ ಖರೀದಿಗೆ ಒತ್ತಡ ಹೇರುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಮಾರ್ಗಸೂಚಿ ಜಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಕಾನೂನು ವಿದ್ಯಾರ್ಥಿ ಸಿದ್ಧಾರ್ಥ್ ದಾಲಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು “ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧ ಸಿಗಬೇಕು, ಖಾಸಗಿ ಆಸ್ಪತ್ರೆಗಳು ಲಾಭದ ಆಸೆಗಾಗಿ ರೋಗಿಗಳನ್ನು ಲೂಟಿ ಮಾಡಬಾರದು” ಎಂದು ತೀರ್ಪು ನೀಡಿದ್ದಾರೆ.

ರಾಜ್ಯ ಸರ್ಕಾರಗಳ ವಿಫಲತೆ:
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಎನ್.ಕೆ. ಸಿಂಗ್ ಅವರ ಪೀಠ “ಬಡವರು ಅಗತ್ಯ ವೈದ್ಯಕೀಯ ಸೇವೆ ಮತ್ತು ಔಷಧ ಖರೀದಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಸರ್ಕಾರಗಳು ಇದನ್ನು ನಿಯಂತ್ರಿಸುವಲ್ಲಿ ವಿಫಲವಾಗಿವೆ, ಇದರಿಂದ ಖಾಸಗಿ ಆಸ್ಪತ್ರೆಗಳ ಲೂಟಿಗೆ ಅವಕಾಶ ಸಿಕ್ಕಿದೆ” ಎಂದು ಗಂಭೀರ ಸೂಚನೆ ನೀಡಿದೆ.

ಸಂವಿಧಾನದ 21ನೇ ವಿಧಿಯ ಪ್ರಕಾರ ಆರೋಗ್ಯ ಸೌಲಭ್ಯಗಳ ಹಕ್ಕು:
ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಆರೋಗ್ಯ ಸೇವೆ ದೊರಕುವ ಹಕ್ಕಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ನೇರ ಕ್ರಮ ಕೈಗೊಳ್ಳುವ ಬದಲಿಗೆ ಸರ್ಕಾರವೇ ಸೂಕ್ತ ಮಾರ್ಗಸೂಚಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ