spot_img

ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Date:

spot_img
punith11

ಬೆಳ್ತಂಗಡಿ: ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆರೋಮ್ ಬರ್ಬೋಜಾ ಎಂಬುವವರು ನೀಡಿದ ದೂರಿನ ಆಧಾರದಲ್ಲಿ, ಪುನೀತ್ ಕೆರೆಹಳ್ಳಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 296 ಮತ್ತು ಬಿಎನ್‌ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣವು ಯೂಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಬಳಸುವ ಭಾಷೆಯ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇಂಟೆಲ್‌ನ ಕೋರ್ 5 120 ಮತ್ತು 120F: ಹಳೆಯ ವಾಸ್ತುಶಿಲ್ಪ, ಹೊಸ ಲೇಬಲ್, ಹೆಚ್ಚಿನ ಬೆಲೆ

ಇಂಟೆಲ್ ತನ್ನ ಹೊಸ Core5 120U ಮತ್ತು 120F ಪ್ರೊಸೆಸರ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳು ಇಂಟೆಲ್‌ನ ಹೊಸ 'ಸರಣಿ 1' ಹೆಸರಿನಲ್ಲಿ ಬಿಡುಗಡೆಯಾಗಿದ್ದರೂ, ಇದರ ವಾಸ್ತುಶಿಲ್ಪವು ಹಳೆಯ ರಾಪ್ಟರ್ ಲೇಕ್ ಮತ್ತು ಆಲ್ಡರ್ ಲೇಕ್ ವಿನ್ಯಾಸಗಳನ್ನು ಆಧರಿಸಿದೆ. ಇದು ತಂತ್ರಜ್ಞಾನ ತಜ್ಞರ ಹಾಗೂ ಗ್ರಾಹಕರ ಗಮನ ಸೆಳೆದಿದೆ.

ಪ್ರತಿದಿನ ಬೆಳಿಗ್ಗೆ ತುಪ್ಪ ಬೆರೆಸಿದ ಬಿಸಿ ನೀರು ಕುಡಿದರೆ ಇಷ್ಟೆಲ್ಲಾ ಲಾಭ: ಆರೋಗ್ಯ ತಜ್ಞರಿಂದ ಸಲಹೆ

ಬಿಸಿನೀರಿಗೆ ಅರ್ಧ ಚಮಚ ತುಪ್ಪ ಬೆರೆಸಿ ಕುಡಿಯುವುದರಿಂದ ಇನ್ನಷ್ಟು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿದಂತೆ 6 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಬೈಲೂರಿನ ಕೌಡೂರು ಮಾರಿಯಮ್ಮ ಸಭಾಭವನದಲ್ಲಿ 16ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಬೈಲೂರು ವಲಯದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯರ್ಲಪಾಡಿ ಬೈಲೂರು ಇದರ ಆಶ್ರಯದಲ್ಲಿ ನಡೆಯುವ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೌಡೂರು ಮಾರಿಯಮ್ಮ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.