ಶುಲ್ಕ ಪಾವತಿಸದ ಕಾರಣಕ್ಕೆ ಮಗು ಮೇಲೆ ಜಾತಿ ನಿಂದನೆ, ಶಾರೀರಿಕ ಕಿರುಕುಳ: ಖಾಸಗಿ ಶಾಲೆ ವಿರುದ್ಧ ಬಸವನಾಗಿದೇವ ಸ್ವಾಮೀಜಿ ಗಂಭೀರ ಆರೋಪ

Date:

spot_img

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ 3ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬನಿಗೆ ಕೇವಲ ₹5000 ಬಾಕಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಮಗು ಪರೀಕ್ಷೆ ಬರೆಯಲು ಅವಕಾಶ ನೀಡದೇ, ಮುಂದೆಲೆಯ ಕೂದಲನ್ನು ಕತ್ತರಿಸಿ, ಜಾತಿ ನಿಂದನೆ ನಡೆಸಲಾಗಿದೆ ಎಂದು ಚಿತ್ರದುರ್ಗದ ಛಲವಾದಿ ಪೀಠದ ಬಸವನಾಗಿದೇವ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, “ಖಾಸಗಿ ಶಾಲೆ ಮಗುವಿನ ಭವಿಷ್ಯವನ್ನೇ ಹಾಳು ಮಾಡಿದೆ. ಜಾತಿ ನಿಂದನೆ ಮಾತ್ರವಲ್ಲದೆ, ಮಗುವಿಗೆ ಶಾರೀರಿಕವಾಗಿ ಹಲ್ಲೆ ಮಾಡಲಾಗಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ದುರ್ಘಟನೆ” ಎಂದು ವ್ಯಕ್ತಪಡಿಸಿದರು.

ಈ ಸಂಬಂಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದರು. ಆದರೆ, ತನಿಖೆ ನಡೆಸುವ ಅಧಿಕಾರಿಗಳು ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. “ಘಟನೆ ಮುಚ್ಚಿಹಾಕಲು ಸಂಚು ನಡೆಯುತ್ತಿದೆ” ಎಂಬ ಆತಂಕವೂ ಅವರು ವ್ಯಕ್ತಪಡಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕರ ಪಾಟೀಲಿಕೆಯ ನಡುವಲ್ಲೇ, ಮಕ್ಕಳ ಹಕ್ಕು ಹಾಗೂ ಶೈಕ್ಷಣಿಕ ಸಂಸ್ಥೆಗಳ ಜವಾಬ್ದಾರಿಯ ಬಗ್ಗೆ ಹೊಸಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.