ಪದ್ಮಶ್ರಿ ಪುರಸ್ಕೃತ ಶತಾಯುಷಿ ಯೋಗ ಗುರು ಬಾಬಾ ಶಿವಾನಂದ್ ವಿಧಿವಶ

Date:

spot_img

ಯು.ಬಿ.ಎನ್.ಡಿ : ಖ್ಯಾತ ಯೋಗ ಗುರು, ಪದ್ಮಶ್ರೀ ಪುರಸ್ಕೃತ ಬಾಬಾ ಶಿವಾನಂದ್ ಭಾನುವಾರ 128ನೇ ವಯಸ್ಸಿನಲ್ಲಿ ನಿಧನರಾದರು. ಇಂದಿನ ಬಾಂಗ್ಲಾದೇಶದ ಸಿಟ್ ಜಿಲ್ಲೆಯಲ್ಲಿ 1896ರ ಆಗಸ್ಟ್ 8ರಂದು ಜನಿಸಿದ್ದ ಅವರು ಆರು ವರ್ಷದೊಳಗೇ ತಮ್ಮ ಪೋಷಕರನ್ನು ಕಳೆದುಕೊಂಡು ತಪಸ್ಸು ಮತ್ತು ಶಿಸ್ತಿನ ಜೀವನವನ್ನು ಅಳವಡಿಸಿಕೊಂಡಿದ್ದರು.

ಅರ್ಧ ಹೊಟ್ಟೆಯ ಆಹಾರ, ನಿಯಮಿತ ಯೋಗಾಭ್ಯಾಸ ಮತ್ತು ಆತ್ಮಶುದ್ಧಿಯಿಂದ ಬದುಕಿದ ಅವರು ಪ್ರತಿದಿನ ಮುಂಜಾನೆ 3 ಗಂಟೆಗೆ ಎದ್ದು ಎಲ್ಲ ಕಾರ್ಯಗಳನ್ನು ಸ್ವತಃ ಮಾಡುತ್ತಿದ್ದರು. ತಾನು ಬೇಯಿಸಿದ ಆಹಾರವನ್ನೇ ಸೇವಿಸುವ ಅವರು ಚಾಪೆಯ ಮೇಲೆ ಮಲಗುತ್ತಿದ್ದರು.

ಯೋಗ ಮತ್ತು ಆಧ್ಯಾತ್ಮಿಕ ಕ್ಷೇತ್ರದ ಮಹತ್ತರ ಕೊಡುಗೆಗಾಗಿ ಅವರಿಗೆ 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ಬಾಬಾ ಶಿವಾನಂದ್ ಅವರ ನಿಧನದ ಸುದ್ದಿ ಕೇಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. “ಅವರ ಜೀವನದ ಶಿಸ್ತಿನಿಂದ ಪ್ರತಿಯೊಬ್ಬರೂ ಪ್ರೇರಣೆ ಪಡೆಯಬೇಕು” ಎಂದು ಪ್ರಧಾನಿ ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.