76ನೇ ಗಣರಾಜ್ಯೋತ್ಸವದ ಅಂಗವಾಗಿ ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ ಕೇಂದ್ರ ಸರ್ಕಾರ

Date:

spot_img

ನವದೆಹಲಿ: 76ನೇ ಗಣರಾಜ್ಯೋತ್ಸವ ಹಬ್ಬದ ಸಂದರ್ಭ, ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ವಿವಿಧ ಸಾಧಕರಿಗೆ ಶೌರ್ಯ ಪ್ರಶಸ್ತಿಗಳನ್ನು ನೀಡಲು ಕೇಂದ್ರ ಸರ್ಕಾರ ಮಾಹಿತಿ ಹೊರಡಿಸಿದೆ.

2025 ರ ಗಣರಾಜ್ಯೋತ್ಸವದ ವೇಳೆಗೆ, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣಾ ಮತ್ತು ಸುಧಾರಣಾ ಸೇವೆಗಳಲ್ಲಿ ಹಮ್ಮಿಕೊಂಡ 942 ಮಂದಿ ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿಗಳು ಘೋಷಣೆ ಮಾಡಲಾಗಿವೆ.

95 ಯೋಧರಿಗೆ ಶೌರ್ಯ ಪದಕ, 101 ಮಂದಿಗೆ ವಿಶಿಷ್ಠ ಸೇವೆಗಾಗಿ ರಾಷ್ಟ್ರಪತಿ ಪದಕ, ಮತ್ತು 746 ಮಂದಿಗೆ ಪ್ರತಿಭಾನ್ವಿತ ಸೇವೆಗಾಗಿ ಪದಕಗಳು ಘೋಷಿಸಲಾದವು.

ಶೌರ್ಯ ಪ್ರಶಸ್ತಿಗಳಲ್ಲಿ ಹೆಚ್ಚಿನವು ನಕ್ಸಲೀಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈನಿಕರಿಗೆ ನೀಡಲಾಗಿದೆ. ಇದರ ಭಾಗವಾಗಿ, 28 ನಕ್ಸಲೀಯ ಪ್ರದೇಶ, 28 ಜಮ್ಮು ಮತ್ತು ಕಾಶ್ಮೀರ, 3 ಈಶಾನ್ಯ ರಾಜ್ಯಗಳ ಸೈನಿಕರು ಮತ್ತು ಇತರ ಪ್ರದೇಶಗಳಿಂದ 36 ಸೈನಿಕರಿಗೆ ಶೌರ್ಯ ಪ್ರಶಸ್ತಿಗಳು ನೀಡಿ ಸನ್ಮಾನಿಸಲಾಗುತ್ತಿದೆ.

ಈ ಪಟ್ಟಿಯಲ್ಲಿ 78 ಪೊಲೀಸರು ಮತ್ತು 17 ಅಗ್ನಿಶಾಮಕ ಸಿಬ್ಬಂದಿ ಕೂಡ ಸೇರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ -ವಿಶ್ವ ಕೀಟ ದಿನ

ಜೂನ್ 6 ರಂದು ವಿಶ್ವ ಕೀಟ ದಿನವನ್ನು ಏಕೆ ಆಚರಿಸಲಾಗುತ್ತದೆ? ಸಾರ್ವಜನಿಕ ಆರೋಗ್ಯ ಮತ್ತು ರೋಗ ನಿಯಂತ್ರಣದಲ್ಲಿ ಕೀಟ ನಿರ್ವಹಣೆಯ ಮಹತ್ವದ ಮಾಹಿತಿ ಇಲ್ಲಿದೆ.

ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ

ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್‌ ನಾಯಕ್‌

ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.