spot_img

ಪನ್ನೀರ್‌ನಲ್ಲಿ ರಾಸಾಯನಿಕ ಅಂಶ ಪತ್ತೆ ! ಆಹಾರ ಸುರಕ್ಷತಾ ಇಲಾಖೆಯ ವರದಿ

Date:

spot_img

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ತಿನಿಸುಗಳಲ್ಲಿ ಕಲಬೆರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಪನ್ನೀರ್‌ನಲ್ಲಿಯೂ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿರುವ ಕುರಿತು ಆಹಾರ ಸುರಕ್ಷತಾ ಇಲಾಖೆ ಆತಂಕಕಾರಿ ವರದಿ ನೀಡಿದೆ.

ಇದಕ್ಕೂ ಮುನ್ನ ಕಲ್ಲಂಗಡಿಯಲ್ಲಿ ಸಿಹಿ ತಿಂಡಿ, ಇಡ್ಲಿಗೆ ಬಳಸುವ ಪ್ಲಾಸ್ಟಿಕ್ ಮತ್ತು ಕೆಮಿಕಲ್‌ಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿತ್ತು. ಇದೀಗ ಪನ್ನೀರ್ ಅನ್ನು ಮೆದುವಾಗಿಸಲು ಬಳಸಲಾಗುವ ಕೆಲವು ರಾಸಾಯನಿಕಗಳು ಕ್ಯಾನ್ಸರ್‌ಗ್ಳಿಗೆ ಕಾರಣವಾಗಬಹುದು ಎಂದು ವರದಿಯು ಎಚ್ಚರಿಸುತ್ತದೆ.

ರಾಜ್ಯದಲ್ಲಿ ಸುಮಾರು 80ಕ್ಕೂ ಹೆಚ್ಚು ಕಡೆಗಳಿಂದ ಪನ್ನೀರ್‌ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ, ಅದರಲ್ಲಿ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಪ್ರಮಾಣವೂ ಕಡಿಮೆಯಾಗಿರುವುದು ದೃಢಪಟ್ಟಿದೆ. ಈ ವಿಚಾರವಾಗಿ ಆರೋಗ್ಯ ಇಲಾಖೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಿಯುಸಿ ಮೌಲ್ಯಮಾಪಕರ ಸಂಭಾವನೆ ಬಿಡುಗಡೆ ಮಾಡಲು ಶಶೀಲ್ ಜಿ ನಮೋಶಿ ಆಗ್ರಹ

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಮೌಲ್ಯಮಾಪಕರ ಸಂಭಾವನೆ ಮತ್ತು ಭತ್ಯೆ ಬಿಡುಗಡೆ ಮಾಡದ ಸರಕಾರದ ಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

AI ಕ್ರಾಂತಿ: ಆಗಸ್ಟ್‌ನಲ್ಲಿ ಓಪನ್‌ಎಐನ ಬಹುನಿರೀಕ್ಷಿತ GPT-5 ಬಿಡುಗಡೆಗೆ ಸಿದ್ಧತೆ

ಓಪನ್‌ಎಐ ತನ್ನ ನೂತನ ಮತ್ತು ಹೆಚ್ಚು ಶಕ್ತಿಶಾಲಿ GPT-5 ಮಾದರಿಯನ್ನು ಆಗಸ್ಟ್‌ನ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ

ದಿನ ವಿಶೇಷ – ನಿಸರ್ಗ ಸಂರಕ್ಷಣಾ ದಿನ

ಈ ದಿನವು ನಮ್ಮ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮತ್ತು ಸುಸ್ಥಿರವಾಗಿ ಬಳಸುವ ಮಹತ್ವವನ್ನು ನೆನಪಿಸುತ್ತದೆ.

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.