spot_img

ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ಉತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯಕ್ರಮ

Date:

spot_img

ಕಾರ್ಕಳ ತಾಲ್ಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ, ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ದಿನಾಂಕ 12-02-2025 ರಿಂದ 16.02.2025 ರವರೆಗೆ ನಡೆಯಲಿರುವ ಉತ್ಸವದ ಅಂಗವಾಗಿ ಪೂರ್ವ ಸಿದ್ಧತೆಯಾಗಿ ದಿನಾಂಕ 9-02-2025 ರಂದು ಸ್ವಚ್ಛತಾ ಕಾರ್ಯಕ್ರಮ ಜರಗಿತು .ಈ ಕಾರ್ಯಕ್ರಮದಲ್ಲಿ ಶ್ರೀ ಸರ್ವೋತ್ತಮ ಕಡಂಬ , ಶ್ರೀ ತಾರನಾಥ ಶೆಟ್ಟಿ, ಸುಧೀಶ್ ರಾವ್,ಸಂಜೀವ ಪೂಜಾರಿ ,ದಿನೇಶ ಪೂಜಾರಿ ,ಉದಯ ಪೂಜಾರಿ, ಕೃಷ್ಣ ನಾಯಕ್, ವಾಸು ಶೆಟ್ಟಿ, ಪ್ರತಿಮಾ ನಾಯಕ್ (ಸೇವಾಪ್ರತಿನಿಧಿ) , ಶ್ರೀಮತಿ ರೂಪ (ಸೇವಾ ದೀಕ್ಷಿತಿ) ಇನ್ನಿತರ ಎಲ್ಲಾ ಮುಖಂಡರ ನೇತೃತ್ವದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಿರ್ಗಾನ ಒಕ್ಕೂಟ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಿಕ್ಕಲ್ ಬೆಟ್ಟು, ಭಜನಾ ಮಂಡಳಿ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೀನಾದಿಂದ ಕ್ರಾಂತಿಕಾರಿ ‘ಪರಮಾಣು ಬ್ಯಾಟರಿ’: 50 ವರ್ಷಗಳ ಕಾಲ ಚಾರ್ಜ್‌ರಹಿತ ವಿದ್ಯುತ್ ಸರಬರಾಜು!

ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.

ಬಾಡುತ್ತಿರುವ ತುಳಸಿ ಗಿಡಕ್ಕೆ ಮತ್ತೆ ಜೀವ ತುಂಬಲು ಹೀಗೆ ಮಾಡಿ: ಇಲ್ಲಿದೆ ತಜ್ಞರ ಸಲಹೆಗಳು!

ಬಹುತೇಕ ಮನೆಗಳಲ್ಲಿ ಕಾಣಸಿಗುವ ತುಳಸಿ ಸಸ್ಯಗಳು, ಅದರಲ್ಲೂ ಕುಂಡದಲ್ಲಿ ನೆಟ್ಟಾಗ ಒಣಗಲು ಪ್ರಾರಂಭಿಸುತ್ತವೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿರುವ ತುಳಸಿ ಗಿಡ ಒಣಗುವುದು ಶುಭವಲ್ಲ ಎಂದು ಹೇಳಲಾಗುತ್ತದೆ.

ಹನ್ಸಿಕಾ ಮೋಟ್ವಾನಿ ದಾಂಪತ್ಯದಲ್ಲಿ ಬಿರುಕು? ಪತಿಯಿಂದ ಪ್ರತ್ಯೇಕವಾಗಿ ವಾಸ

'ಬಿಂದಾಸ್' ಬೆಡಗಿ ಹನ್ಸಿಕಾ ಮೋಟ್ವಾನಿ ಅವರ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ವರದಿಯೊಂದು ಸೆಲೆಬ್ರಿಟಿ ವಲಯದಲ್ಲಿ ಸುದ್ದಿಯಾಗಿದೆ.

ಕರಾವಳಿ, ಮಲೆನಾಡು ಸೇರಿ 7 ಜಿಲ್ಲೆಗಳಿಗೆ ಜುಲೈ 20 ರಿಂದ 24ರವರೆಗೆ ‘ಆರೆಂಜ್ ಅಲರ್ಟ್’

ಜುಲೈ 20 ರಿಂದ 24ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.