spot_img

ಉಡುಪಿಯಲ್ಲಿ ಚಿತ್ರಸಿರಿ ಆರ್ಟ್ ಸೆಂಟರ್ ಇವರಿಂದ ಜನವರಿ 25-26ರಂದು ಮಕ್ಕಳ ಚಿತ್ರಕಲಾ ಸ್ಪರ್ಧೆ ಮತ್ತು ಪ್ರದರ್ಶನ

Date:

ಉಡುಪಿಯ ಚಿತ್ರಸಿರಿ ಆರ್ಟ್ಸ್ ಸೆಂಟರ್ ಪ್ರಸ್ತುತ ಪಡಿಸುವ ಮಕ್ಕಳ ಚಿತ್ರ ಪ್ರದರ್ಶನ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ ದೈವಜ್ಞ ಕಲಾಮಂದಿರ ಸೌತ್ ಸ್ಕೂಲ್ ಎದುರುಗಡೆ ಒಳಕಾಡು ಇಲ್ಲಿ ಜನವರಿ 25 ಮತ್ತು 26ರಂದು ನಡೆಯಲಿದೆ.
ಜನವರಿ 26ರಂದು ಬೆಳಿಗ್ಗೆ 9:00ಗೆ ಸರಿಯಾಗಿ ಚಿತ್ರಕಲೆ ಸ್ಪರ್ಧೆ ನಡೆಯಲಿದ್ದು ಎಲ್ಕೆಜಿಯಿಂದ ಹತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು.ಎಲ್ ಕೆ ಜಿ ಇಂದ ನಾಲ್ಕನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆಯ ವಿಷಯ ಐಚ್ಚಿಕವಾಗಿರುತ್ತದೆ. ಐದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆಯ ವಿಷಯ ಕನ್ನಡ. ಎಂಟರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ವಿಷಯವನ್ನು ತಿಳಿಸಲಾಗುವುದು.
ಜನವರಿ 25ರ ಅಪರಾಹ್ನ 3 ಗಂಟೆಗೆ ಮಕ್ಕಳ ಚಿತ್ರ ಕಲಾ ಪ್ರದರ್ಶನ ಉದ್ಘಾಟನೆಗೊಳ್ಳಲಿದ್ದು 26 ಜನವರಿ ಸಂಜೆ 7 ಗಂಟೆವರೆಗೆ ಚಿತ್ರಕಲೆಗಳ ಮುಕ್ತ ವೀಕ್ಷಣೆಗೆ ಅವಕಾಶವಿದೆ. ಚಿತ್ರಗಳು ಖರೀದಿಗೂ ಲಭ್ಯವಿದೆ ಎಂದು ಚಿತ್ರಸಿರಿ ಆರ್ಟ್ಸ್ ಸೆಂಟರ್ ನ ನಿರ್ದೇಶಕರಾದ ಶ್ರೀ ದಿವಾಕರ್ ಸಾಣೆಕಲ್ ತಿಳಿಸಿರುತ್ತಾರೆ.
ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರನ್ನು ಸ್ವಾಗತಿಸುವ ಚಿತ್ರಸಿರಿಆರ್ಟ್ಸ್ ಸೆಂಟರ್ ನ ಕಲಾವಿದ್ಯಾರ್ಥಿಗಳು ಮತ್ತು ಪೋಷಕರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ