ವಿಜೇತ ವಿಶೇಷ ಶಾಲೆಯಲ್ಲಿ ಮಕ್ಕಳ ಪ್ರಗತಿ ಪರಿಶೀಲನಾ ಸಭೆ ಹಾಗೂ ದಿ. ವರದರಾಜ್ ಪೈಯವರ ಪುಣ್ಯಸ್ಮರಣೆ ಕಾರ್ಯಕ್ರಮ

Date:

spot_img

ಕಾರ್ಕಳ : ಕಾರ್ಕಳದ ವಿಜೇತ ವಿಶೇಷ ಶಾಲೆಯಲ್ಲಿ ಮಕ್ಕಳ ಪ್ರಗತಿ ಪರಿಶೀಲನಾ ಸಭೆ ಹಾಗೂ ದಿ. ವರದರಾಜ್ ಪೈಯವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಿ.ಜೆ.ಎಮ್ ಪೈ ಕಾರ್ಕಳ ಇದರ ಮಾಲಕರಾದ ಪಿ ನರಸಿಂಹ ಎನ್ ಪೈ & ಶ್ರೀಮತಿ ಪಿ ಲಕ್ಷ್ಮೀ ಎನ್ ಪೈ ದಂಪತಿಗಳು ವಿಜೇತ ವಿಶೇಷ ಶಾಲಾ ಮಕ್ಕಳಿಗೆ ದಿ.ವರದರಾಜ್ ಪೈ ಇವರ ಸ್ಮರಣಾರ್ಥ ಅನ್ನದಾನದ ವ್ಯವಸ್ಥೆಯನ್ನು ಮಾಡಿದ್ದರು.

ಈ ಸಂದರ್ಭದಲ್ಲಿ ದಿಶಾ ಪೈ, ತಾಲೂಕು ಆರೋಗ್ಯ ಕಛೇರಿ ಕಾರ್ಕಳ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸುಶೀಲಾ, ತಾಲೂಕು ಆರೋಗ್ಯ ಕಛೇರಿ ಕಾರ್ಕಳ ಆರ್ ಬಿ ಎಸ್ ಕೆ ವೈದ್ಯಾಧಿಕಾರಿಗಳಾದ ಡಾ.ಸುಮ ಉಪಸ್ಥಿತರಿದ್ದರು.

ವಿಶೇಷ ಮಕ್ಕಳ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಿದ್ದು ವಿದ್ಯಾರ್ಥಿಗಳ ಪ್ರಗತಿಯ ಕುರಿತಾಗಿ ಹೆತ್ತವರಿಗೆ ತಿಳಿಸಿ ಪ್ರಗತಿ ಪತ್ರವನ್ನು ವಿತರಿಸಲಾಯಿತು. ಹೆತ್ತವರು , ಮಕ್ಕಳು ಮತ್ತು ಸಿಬ್ಬಂದಿವರ್ಗದವರು ಸೇರಿದಂತೆ ಒಟ್ಟು 200ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಕಬೆಟ್ಟು ಶ್ರೀ ವೇಣುಗೋಪಾಲ ಕೃಷ್ಣ ದೇವರ ವರ್ಧಂತಿ ಉತ್ಸವ

ಕಾರ್ಕಳದ ಕಬೆಟ್ಟು ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಜೂನ್ 15 ರಂದು ಸರಳ ಪ್ರತಿಷ್ಠಾ ವರ್ಧಂತಿ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಎಸ್‌ಸಿ ಒಲಂಪಿಯಾಡ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್‌

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಎಸ್‌ಸಿ ಕೇಂದ್ರಗಳ ಮೂಲಕ ಒಲಂಪಿಯಾಡ್ ಪರೀಕ್ಷೆ ಬರೆಯಲು ಸುವರ್ಣಾವಕಾಶ ಕಲ್ಪಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಗಳೂರು ಜೋಕಟ್ಟೆ ಕೊಲೆ ಪ್ರಕರಣ ಭೇದನ; 2 ಆರೋಪಿಗಳ ಬಂಧನ

ಮಂಗಳೂರು ಜೋಕಟ್ಟೆಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿ 2 ಆರೋಪಿಗಳನ್ನು ಬಂಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಾಲ್ಘರ್‌ನಲ್ಲಿ ಯುವತಿ ಮೇಲೆ ಕುಡುಗೋಲು ದಾಳಿ; ಆರೋಪಿ ಪರಾರಿ

ಪಾಲ್ಘರ್‌ನಲ್ಲಿ ಸರ್ಕಾರಿ ನೌಕರೆಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ದಾಳಿ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ