ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

Date:

spot_img

ಮಂಗಳೂರು: ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ.

ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು ಸೊಸೆ’ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್ ನಾಯಕಿಯಾಗಿರುವ, ಮುನಿ ಮತ್ತು ಹರಿಣಿ ಶ್ರೀಕಾಂತ್ ತಾರಾಗಣದ ಈ ಬಹುನಿರೀಕ್ಷಿತ ಧಾರಾವಾಹಿ ಏಪ್ರಿಲ್ 14ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 7:30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.

ವೈದ್ಯೆ ಆಗಬೇಕೆಂಬ ಕನಸನ್ನು ಕಾಣುತ್ತಿರುವ ಪ್ರತಿಭಾವಂತ ವಿದಾರ್ಥಿನಿ ವಿದ್ಯಾ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆಯನ್ನು ಹೇಳುತ್ತದೆ ‘ಮುದ್ದು ಸೊಸೆ’. ಮನಸ್ತುಂಬಾ ಓದು ತುಂಬಿರುವ, ಮನಸೊಪ್ಪದೆ ಮದುವೆಯಾಗಿರುವ ‘ಮುದ್ದು ಸೊಸೆ’ ಮನೆಮಂದಿಯೆಲ್ಲ ಸೇರಿ ನೋಡಲೇಬೇಕಾದ ಧಾರಾವಾಹಿ. ಪ್ರೀತಿ, ಸಂಬಂಧಗಳ, ಆತ್ಮವಿಶ್ವಾಸ -ಪ್ರಬಲ ಸಂಕಲ್ಪ ಹೊಂದಿರುವ ನಾಯಕಿಯ ಸುತ್ತ ಹೆಣೆದಿರುವ ಕಥಾ ಹಂದರದಿಂದ ‘ ‘ಮುದ್ದು ಸೊಸೆ’ ಪ್ರೇಕ್ಷಕರ ಹೃದಯ ಗೆಲ್ಲಲಿದೆ. ‘ಎಸ್ಟ್ರೆಲ್ಲಾ ಕಥೆಗಳನ್ನು ‘ ನಿರ್ಮಿಸುತ್ತಿರುವ ‘ಮುದ್ದು ಸೊಸೆ’ ಧಾರಾವಾಹಿಯು ಬೊಗಸೆಗಣ್ಣಿನ ಬಯಕೆಯ ವಿದ್ಯಾಳ ಕತೆಯನ್ನು ಹೇಳುತ್ತದೆ ಎಂದು ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ