ಮುಖ್ಯಮಂತ್ರಿಗಳಿಂದ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ಸ್ವೀಕರಿಸಿದ ಸಾಧಕಿ ವಿನುತಾಗೆ ಅಭಿನಂದನೆ

Date:

spot_img

ಕಾರ್ಕಳ : ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜು, ಮಿಯ್ಯಾರು, ಕಾರ್ಕಳ, ಉಡುಪಿ ಜಿಲ್ಲೆ ಇಲ್ಲಿನ ವಿದ್ಯಾರ್ಥಿನಿ ವಿನುತಾ ಇವರು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದು, ಇವರು ವೈದ್ಯಕೀಯ ಕೋರ್ಸನ್ನು ಆಯ್ಕೆ ಮಾಡಿಕೊಂಡಿದ್ದು, ಘನ ಸರ್ಕಾರ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರು ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ CET, JEE, NEET ಮೂಲಕ MBBS, IIT, AEE, ENGNEERING ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು, ರಾಜ್ಯದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಿಗೆ ದಾಖಲಾದ ಟಾಪ್ 15 ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ನೀಡಲಾಗುವ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ಹಾಗೂ ಪ್ರತಿಭಾ ಪುರಸ್ಕಾರವನ್ನು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಸ್ವೀಕರಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬಳಾಗಿರುವ ವಿನುತಾಗೆ ಉಡುಪಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿರುವ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಹಾಕಪ್ಪ ಆರ್. ಲಮಾಣಿ, ಕಾಲೇಜಿನ ಪ್ರಾಂಶುಪಾಲರಾಗಿರುವ ಮಲ್ಲಿಕಾರ್ಜುನ ಕುರಿ, ಗಣಕ ವಿಜ್ಞಾನ ಉಪನ್ಯಾಸಕರು ಹಾಗೂ ನಿಲಯಪಾಲಕರಾದ ತುಳಸಿ ಗಾಯತ್ರಿದೇವಿ, ಭೌತಶಾಸ್ತ್ರ ಉಪನ್ಯಾಸಕರಾದ ಗಣೇಶ ಬರ್ಲಾಯ, ಆಂಗ್ಲ ಭಾಷಾ ಉಪನ್ಯಾಸಕರಾದ ಸುಪ್ರೀತ, ಕನ್ನಡ ಭಾಷಾ ಉಪನ್ಯಾಸಕರಾದ ಭರತ್‌ರಾಜ್ ಕೆ.ಎನ್, ಜೀವಶಾಸ್ತ್ರ ಉಪನ್ಯಾಸಕರಾದ ಸುಷ್ಮಾ ಹೆಗಡೆ, ರಸಾಯನಶಾಸ್ತ್ರ ಉಪನ್ಯಾಸಕರಾದ ಸಂಧ್ಯಾ ಆಚಾರ್ಯ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ