spot_img

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

Date:

ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ದಿನಾಂಕ 05-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ.ಎಲ್. ವಿಶ್ವಾಸ ಭಟ್, ಸದಸ್ಯರಾದ ಅಶೋಕ್ ಜೋಗಿ, ದೇವರಾಜ ಶಾಸ್ತ್ರಿ, ವಿಜೇತ್ ಬೆಳ್ಳರ್ಪಾಡಿ, ಸುಬ್ರಹ್ಮಣ್ಯ ರಾವ್, ವಿಜಯ ಶೆಟ್ಟಿ, ನಿತ್ಯಾನಂದ ನಾಯಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ, ಉಡುಪಿ ಯೋಜನಾಧಿಕಾರಿಗಳಾದ ರಾಮು ಎಂ, ಹಿರಿಯಡಕ ವಲಯ ಮೇಲ್ವಿಚಾರಕರಾದ ಸಂತೋಷ್, ಹಿರಿಯ ವಲಯ ಅಧ್ಯಕ್ಷರಾದ ಗಣೇಶ್ ನಾಯ್ಕ, ಬೊಮ್ಮರಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜಯಲಕ್ಷ್ಮಿ ಹೆಗ್ಡೆ, ಉಡುಪಿ ತಾಲೂಕು ಜನ ಜಾಗೃತಿ ಸಮಿತಿ ಅಧ್ಯಕ್ಷರಾದ ಸತ್ಯಾನಂದ ನಾಯಕ್, ಸದಸ್ಯರಾದ ನಳಿನಾ ಎಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಮಂಜುನಾಥ್ ಭಟ್ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.