spot_img

ಅಡುಗೆ ಎಣ್ಣೆಯ ಬೆಲೆ ಏರಿಕೆ: ದಿನನಿತ್ಯದ ಖರ್ಚು ಹೆಚ್ಚಿಸಿದ ಖಾದ್ಯ ತೈಲಗಳು!

Date:

ಬೆಂಗಳೂರು, ಫೆಬ್ರವರಿ.22:ಅಡುಗೆ ಎಣ್ಣೆಯ ಬೆಲೆಯಲ್ಲಿ ಮತ್ತೊಮ್ಮೆ ಏರಿಕೆ ಕಾಣಿಸಿದ್ದು, ಸಾಮಾನ್ಯ ಜನರ ಕಿರಿಕಿರಿ ಹೆಚ್ಚಿಸಿದೆ. ತೆಂಗಿನಕಾಯಿ ಎಣ್ಣೆ ದರ ಲೀಟರ್‌ಗೆ 300 ರೂಪಾಯಿ ಗಡಿ ದಾಟಿದ್ದು, ಸನ್‌ಫ್ಲವರ್, ಪಾಮ್ ಆಯಿಲ್, ಕಡಲೆ ಎಣ್ಣೆ, ಅರಳೆ ಎಣ್ಣೆ, ಸಾಸಿವೆ ಎಣ್ಣೆ ಸೇರಿದಂತೆ ಹಲವಾರು ಖಾದ್ಯ ತೈಲಗಳ ದರ 10-20 ರೂಪಾಯಿ ಹೆಚ್ಚಳ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಪೂರೈಕೆ ಕಡಿಮೆಯಾಗುತ್ತಿರುವುದರಿಂದ, ಈ ಏರಿಕೆ ಸಂಭವಿಸಿದೆ. ವಿಶೇಷವಾಗಿ, ಸನ್‌ಫ್ಲವರ್ ಎಣ್ಣೆ ದರದಲ್ಲಿ ಗಣನೀಯ ಏರಿಕೆ ದಾಖಲಾಗಿದೆ. ಖಾದ್ಯ ತೈಲ ವ್ಯಾಪಾರಿಗಳ ಪ್ರಕಾರ, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯ ಸಾಧ್ಯತೆ ಇದೆ.

ಈ ಬೆಲೆ ಏರಿಕೆಯಿಂದ ಸಾಮಾನ್ಯ ಗ್ರಾಹಕರು ಮತ್ತು ಹೋಟೆಲ್ ಉದ್ಯಮಿಗಳಿಗೆ ಹೆಚ್ಚಿನ ಹೊರೆ ಬೀಳಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುದ್ದಿ ವಾಹಿನಿಯ ಕ್ಯಾಮರಾ ಮ್ಯಾನ್ ಸಂದೀಪ್ ಪೂಜಾರಿ ನಿಧನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಹವಾಮಾನ ವೈಪರೀತ್ಯದಿಂದ ಕರಿಮೆಣಸಿನ ಬೆಲೆ ಗಗನಕ್ಕೆ! ಕೆಜಿಗೆ ₹1100 ತಲುಪುವ ಅಂದಾಜು!

ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.