ಎರಡು ದಿನದ ಹೆಣ್ಣುಮಗುವನ್ನು 1 ಲಕ್ಷಕ್ಕೆ ಮಾರಾಟ ಮಾಡಿದ ದಂಪತಿ – ನಿವೃತ್ತ ನರ್ಸ್ ಸಹಿತ ಮೂವರು ಬಂಧನ

Date:

spot_img

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಮಾನವೀಯತೆಯೇ ಹೆದರುವಂತಹ ಘಟನೆ ನಡೆದಿದೆ. ಕಳೆದ ಬುಧವಾರ (ಮೇ 28) ರಂದು, ಎರಡು ದಿನದ ಹೆಣ್ಣುಮಗುವನ್ನು ಮಾರಾಟ ಮಾಡಿದ ರತ್ನ-ಸದಾನಂದ ದಂಪತಿಯನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.

ಈ ದಂಪತಿಗೆ ಸಹಕಾರ ನೀಡಿದ್ದ ನಿವೃತ್ತ ನರ್ಸ್ ಕುಸುಮ ಕೂಡಾ ಪೊಲೀಸರ ಅತಿಥಿಯಾಗಿದ್ದಾರೆ. ತನಿಖೆಯ ಪ್ರಕಾರ, ದಂಪತಿ ತಮ್ಮ ಮಗುವನ್ನು ಚಿಕ್ಕಮಗಳೂರಿನ ಕೊಪ್ಪ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ನರ್ಸ್ ಆಗಿದ್ದ ಕುಸುಮನ ಸಹಾಯದಿಂದ ಮಗುವನ್ನು ಕಾರ್ಕಳದ ರಾಘವೇಂದ್ರ ಎಂಬುವರಿಗೆ ₹1 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ.

ಈ ಕುರಿತಂತೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಸದ್ಯದಲ್ಲಿ ಮಗು ಮಕ್ಕಳ ಕಲ್ಯಾಣ ಸಮಿತಿಯ ವಶದಲ್ಲಿದೆ. ರತ್ನ-ಸದಾನಂದ ದಂಪತಿಗೆ ಮೂರು ಮಕ್ಕಳಿದ್ದು, ಅವರಲ್ಲಿ ಇಬ್ಬರನ್ನು ಈಗಾಗಲೇ ಮಾರಾಟ ಮಾಡಿರುವ ಶಂಕೆಯೂ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.