spot_img

ಜೆ.ಇ.ಇ ಅಡ್ವಾನ್ಸ್ಡ್ ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

Date:

spot_img

ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ಚೇತನ್ ಗೌಡ ಎನ್. ಎಸ್. ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್ , ಸಾನಿಕ ಕೆ. ಎನ್. ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್‌ ಎಂ. ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ‍್ಯಾಂಕ್ , ಎಂ. ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ 20743ನೇ ರ‍್ಯಾಂಕ್ , ಸಾಚಿ ಶಿವಕುಮಾರ್ ಕಡಿ 24728ನೇ ರ‍್ಯಾಂಕ್ , ಶ್ರೀರಕ್ಷಾ 28163ನೇ ರ‍್ಯಾಂಕ್ , ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ‍್ಯಾಂಕ್ , ಹರ್ಷಿತ್ ರಾಜು ಹೆಚ್. ಎಂ.. ಸಾಮಾನ್ಯ ವಿಭಾಗದಲ್ಲಿ 31140ನೇ ರ‍್ಯಾಂಕ್ , ಪ್ರೀತಿ ಸಿ. ಎಲ್. ಸಾಮಾನ್ಯ ವಿಭಾಗದಲ್ಲಿ 31939ನೇ ರ‍್ಯಾಂಕ್ (OBC ವರ್ಗದಲ್ಲಿ 9271)ನೇ ರ‍್ಯಾಂಕ್ , ಟಿ ಪ್ರದೀಪ್‌ ST ವರ್ಗದಲ್ಲಿ 409ನೇ ರ‍್ಯಾಂಕ್ , ಮೋನಿಕಾ ಕೆ. ಪಿ. ST ವರ್ಗದಲ್ಲಿ 411ನೇ ರ‍್ಯಾಂಕ್ ಮತ್ತು ಪ್ರಜ್ವಲ್ ಡಿ. ಎಂ. SC ವರ್ಗದಲ್ಲಿ 5429ನೇ ರ‍್ಯಾಂಕ್ ಗಳಿಸಿ ವಿಶೇಷ ಸಾಧನೆಗೈವ ಮೂಲಕ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ.

ಕಾಲೇಜಿನ ಆರಂಭದಿಂದಲೂ ದೇಶದ ಅತ್ಯುತ್ತಮ ತಾಂತ್ರಿಕ ವಿಶ್ವವಿದ್ಯಾನಿಲಯಗಳಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳು ದಾಖಲೆಯನ್ನು ಪಡೆಯುತ್ತಿದ್ದು, ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಸಂಸ್ಥೆಯು ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವರ್ಗದವರು, ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆಯ ಸಂಯೋಜಕರಾದ ತಿರುಮಲ ರೆಡ್ಡಿ ರವರು ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಭಾಗವಹಿಸಲಿದ್ದು, ಉದ್ಯೋಗ ಮೇಳದ ಸಮಗ್ರ ವಿವರಗಳನ್ನು ನೀಡಲಿದ್ದಾರೆ.

ಮಂಗಳೂರು: ಔಷಧಿಯೆಂದು ಇಲಿಪಾಷಾಣ ಸೇವಿಸಿದ್ದ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ : ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಬಳಕೆಯಾದರೂ ಸಿಗದ ಕಳೇಬರ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.

ಮರವಂತೆಯಲ್ಲಿ ಮಳೆಗಾಲದಲ್ಲೂ ಅಪಾಯಕಾರಿ ಬೋಟಿಂಗ್: ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ!

ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.