CSC ಸೇವೆಗಳಲ್ಲಿ ಡಿಜಿಪೇ ಅನುಷ್ಠಾನ: ಕಾರ್ಕಳದಲ್ಲಿ ತರಬೇತಿ ಕಾರ್ಯಾಗಾರ

Date:

spot_img

ದಿನಾಂಕ 20.09.2025 ಶನಿವಾರದಂದು ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ CSC ಸೇವಾದಾರರಿಗೆ DigiPay ಕಾರ್ಯಕ್ರಮದ ಅನುಷ್ಠಾನದ ಕುರಿತಂತೆ ತರಬೇತಿ ಕಾರ್ಯಕ್ರಮ ಕಾರ್ಕಳ ಆಫೀಸ್ ಕಟ್ಟಡದಲ್ಲಿ ಆಯೋಜಿಸಲಾಗಿತ್ತು.

ಈ ತರಬೇತಿಯಲ್ಲಿ ಕೇಂದ್ರ ಕಛೇರಿ CSC ವಿಭಾಗದ ಯೋಜನಾಧಿಕಾರಿಗಳಾದ ಪ್ರದೀಪ್, ಕಾರ್ಕಳ ಮತ್ತು ಹೆಬ್ರಿ ಕ್ಷೇತ್ರ ಯೋಜನಾಧಿಕಾರಿಗಳು, CSC ಯ ಪ್ರಬಂಧಕರಾದ ಸುನೀಲ್, ಪ್ರಾದೇಶಿಕ ಕಚೇರಿ CSC ಮ್ಯಾನೇಜರ್ ಪ್ರಶಾಂತ್. ಹಣಕಾಸು ಪ್ರಬಂಧಕರುಗಳು, ಮತ್ತು ಜಿಲ್ಲಾ ತಂತ್ರಜ್ಞಾನ ಪ್ರಬಂಧಕರು ತಾಲೂಕು ನೋಡಲ್ ಅಧಿಕಾರಿಗಳು, ನಗದು ಮೇಲ್ವಿಚಾರಕರುಗಳು, CSC ಸೇವಾದಾರರುಗಳು ಉಪಸ್ಥಿತರಿದ್ದರು. 

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ