ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ ಸೊಸೆ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ

Date:

spot_img

ಬೆಂಗಳೂರಿನಲ್ಲಿ ಶಾಕ್ ಆಗಿಸುವ ಘಟನೆಯೊಂದು ಬೆಳಕಿಗೆ ಬಂದಿದೆ, ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ ಸೊಸೆಯ ಕುರಿತ ಪ್ರಕರಣವಿದು. ಬೆಂಗಳೂರಿನ ವೈದ್ಯ ಸುನೀಲ್ ಕುಮಾರ್ ಅವರ ವಾಟ್ಸಾಪ್ ಸಂಪರ್ಕಿಸಿ ಮಹಿಳೆಯೊಬ್ಬಳು, “ನನ್ನ ಅತ್ತೆಯಿಂದ ಹಿಂಸೆ ಆಗುತ್ತಿದೆ, ಅವರಿಗೆ ತುಂಬಾ ವಯಸ್ಸಾಗಿದೆ. ಹೇಗೆ ಸಾಯಿಸಬಹುದು?” ಎಂದು ಕೇಳಿದ್ದಾಳೆ.

ಇಷ್ಟೇ ಅಲ್ಲ, “ಒಂದೆರಡು ಮಾತ್ರೆ ಕೊಟ್ಟರೆ ಸಾಕಾ?” ಎಂದು ತಲೆತಗ್ಗಿಸುವ ಸಂದೇಶವನ್ನೂ ಬರೆದಿದ್ದಾಳೆ. ಈ ಅಮಾನವೀಯ ಸಂದೇಶಕ್ಕೆ ವೈದ್ಯರು ತಕ್ಷಣ ಪ್ರತಿಕ್ರಿಯಿಸಿ, “ನಾವು ಜೀವ ಉಳಿಸುವ ಜನ, ಕೊಲ್ಲೋ ಕೆಲಸ ಮಾಡೋಲ್ಲ” ಎಂದು ತಿರಸ್ಕರಿಸಿದರು. ತಕ್ಷಣ ಆ ಮಹಿಳೆ ಸಂದೇಶವನ್ನು ಡಿಲೀಟ್ ಮಾಡಿ, ವೈದ್ಯರ ನಂಬರ್ ಬ್ಲಾಕ್ ಮಾಡಿದ್ದಾಳೆ.

ಆದರೆ, ಮೆಸೇಜ್ ಡಿಲೀಟ್ ಮಾಡುವ ಮುನ್ನವೇ ವೈದ್ಯ ಸುನೀಲ್ ಕುಮಾರ್ ಅವರು ಸ್ಕ್ರೀನ್ ಶಾಟ್ ತೆಗೆದಿದ್ದರು.ಇದನ್ನೇ ಆಧಾರವಿಟ್ಟು ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.