ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕುರಿತು ವ್ಯಕ್ತಿಯೊಬ್ಬ ಹೇಳಿಕೆ ನೀಡುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರ ವೈರಲ್ !

Date:

spot_img

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತು ಮಾಹಿತಿ ಹೊಂದಿರುವ ವ್ಯಕ್ತಿಯೊಬ್ಬನು ಪೊಲೀಸ್ ಠಾಣೆಗೆ ಶರಣಾಗಲು ಸಿದ್ಧನಿದ್ದಾನೆ ಎಂಬ ಹೇಳಿಕೆಯಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ಪತ್ರದಲ್ಲಿ ಬೆಂಗಳೂರಿನ ವಕೀಲರ ಹೆಸರು ನಮೂದಿಸಲಾಗಿದ್ದ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆ ಪೊಲೀಸರು ಅವರೊಂದಿಗೆ ಸಂಪರ್ಕ ಸಾಧಿಸಿದರು. ವಕೀಲರು ಮಾತನಾಡಿ, ಒಂದು ವ್ಯಕ್ತಿ ತಮ್ಮ ಬಳಿ ಬಂದು — “ಧರ್ಮಸ್ಥಳದಲ್ಲಿ ನಡೆದ ಅಪರಾಧಗಳ ಬಗ್ಗೆ ನನಗೆ ಮಾಹಿತಿ ಇದೆ. ನಾನು ಪೊಲೀಸ್ ಠಾಣೆಗೆ ಬಂದು ಅದನ್ನು ಹಂಚಿಕೊಳ್ಳಲು ಸಿದ್ಧ” ಎಂಬ ನಿರ್ಧಾರವನ್ನು ವ್ಯಕ್ತಪಡಿಸಿದ್ದಾನೆ, ಆ ವ್ಯಕ್ತಿಗೆ ಕಾನೂನುಬದ್ಧ ರಕ್ಷಣೆ ಒದಗಿಸಿದ ಬಳಿಕ, ಆತನನ್ನು ಹಾಜರುಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಅದರಂತೆ ಸದ್ರಿ ವ್ಯಕ್ತಿಯು ಹಾಜರಾಗಿ ಮಾಹಿತಿ ನೀಡಿದ್ದಲ್ಲಿ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ