spot_img

ಉಡುಪಿಯಲ್ಲಿ ಡೈರೆಕ್ಟ್ 2ನೇ ಪಿಯುಸಿ ಓದಲು ಅವಕಾಶ: ಸುವಿಧ್ಯಾ ಅಕಾಡೆಮಿಯಲ್ಲಿ ಪ್ರವೇಶ ಆರಂಭ!

Date:

ಉಡುಪಿ: ರಥಬೀದಿಯ ಪೇಜಾವರ ಮಠದ ಸಮೀಪದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನೇರವಾಗಿ ದ್ವಿತೀಯ ಪಿಯುಸಿಗೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಅಧ್ಯಯನಕ್ಕೆ ಈ ಅವಕಾಶ ಕಲ್ಪಿಸಲಾಗಿದೆ.

ಸುವಿಧ್ಯಾ ಅಕಾಡೆಮಿಯಲ್ಲಿ ಪ್ರವೇಶ ಹೊಂದುವ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳೊಂದಿಗೆ‌ ಉತ್ತಮ ಗುಣಮಟ್ಟದ ಬೋಧನೆ ಲಭ್ಯವಿದ್ದು, ಫಲಿತಾಂಶ ಆಧಾರಿತ ಶಿಕ್ಷಣ ನೀಡಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳಿಗೆ CET/NEET ಪರೀಕ್ಷೆಗಳಿಗಾಗಿ ವಿಶೇಷ ತರಬೇತಿ ಕೂಡ ಒದಗಿಸಲಾಗುತ್ತದೆ.

ಇದೇ ಸಂಸ್ಥೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಹಾಗೂ ಪಿಯುಸಿ ತರಗತಿಯವರಿಗೆ ಸಾಯಂಕಾಲದ ಕೋಚಿಂಗ್‌ ವ್ಯವಸ್ಥೆಯೂ ಲಭ್ಯವಿದೆ. ವಾರಾಂತ್ಯದಲ್ಲಿ ಸ್ಕಾಲರ್‌ಶಿಪ್ ಪರೀಕ್ಷೆಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೂ ವ್ಯವಸ್ಥೆ ಮಾಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬನ್ನಂಜೆ ರಸ್ತೆಯಲ್ಲಿ ಅಲೆಯುತ್ತಿದ್ದ ಮನೋರೋಗಿ ಮಹಿಳೆ ರಕ್ಷಣೆ : ನಿಟ್ಟೂರಿನ ಮಹಿಳಾ ನಿಲಯಕ್ಕೆ ದಾಖಲಾತಿ

ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹತ್ತು ದಿನಗಳಿಂದ ಅಲೆಯುತ್ತಿದ್ದ, ಮಾನಸಿಕ ಅಸ್ವಸ್ಥತೆ ಹೊಂದಿದ ಅನುಮಾನಾಸ್ಪದ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಮಾನವೀಯತೆ ಮೆರೆದು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕಲ್ಪಿಸಿದ್ದರು. ಸಂಬಂಧಿಕರ ಪತ್ತೆಯಾಗದ ಕಾರಣ, ಇದೀಗ ಆ ಮಹಿಳೆಯನ್ನು ನಿಟ್ಟೂರಿನ ಮಹಿಳಾ ನಿಲಯದಲ್ಲಿ ಸೇರ್ಪಡೆ ಮಾಡಲಾಗಿದೆ.

ಬಿಜೆಪಿ ನಾಯಕರೇ ನ್ಯಾಯದ ಪರವಾಗಿ ಇರುವ ಬುದ್ದಿವಂತ ನಾಗರಿಕರನ್ನು ಅವಮಾನಿಸಬೇಡಿ : ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಎಲ್ಲಾ ನಾಗರಿಕರು ಸತ್ಯದ ಪರನಿಂತು ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮ ಗೊಳ್ಳುವ ಪೊಲೀಸ್ ಇಲಾಖೆಯ ಪರನಿಂತು ಅವರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಿತಾ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು 14 ತ್ವರಿತ ಮನೆಮದ್ದುಗಳು!

ಮಳೆಗಾಲ ಶುರುವಾದಾಗ ತಂಪಾದ ಹವಾಮಾನವು ತಾತ್ಕಾಲಿಕವಾಗಿ ತಾಜಾತನ ನೀಡಿದರೂ, ಈ ಅವಧಿಯಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರವರೆಗೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಗಂಟಲು ನೋವು, ಶೀತ-ಕೆಮ್ಮು, ತಲೆನೋವು ಮತ್ತು ಜ್ವರದಂತಹ ಸೋಂಕುಗಳು ಸಾಮಾನ್ಯ.

ಕರ್ನಾಟಕ ಅಸಂಘಟಿತ ಕಾರ್ಮಿಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕ ಆಯ್ಕೆ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆ ಜೂನ್ 4ರಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರನ್ನು ಆಯ್ಕೆ ಮಾಡಲಾಯಿತು.