ಹೆಬ್ರಿಯ ವಿಪ್ರ ಬಾಂಧವರಿಂದ ಹೆಬ್ರಿಯಿಂದ ನಾರಾವಿಯವರೆಗೆ ದಿವ್ಯ ಪಾದಯಾತ್ರೆ

Date:

spot_img

ಹೆಬ್ರಿ: ಲೋಕಕಲ್ಯಾಣಕ್ಕಾಗಿ ಹೆಬ್ರಿ ಶ್ರೀ ಅನಂತಪದ್ಮನಾಭ ಪಾದಯಾತ್ರಾ ಸಮಿತಿಯ ವಿಪ್ರ ಬಾಂಧವರು ಹೆಬ್ರಿಯ ಅನಂತಪದ್ಮನಾಭ ದೇವಸ್ಥಾನದಿಂದ ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ಭಕ್ತಿ ಪಾದಯಾತ್ರೆ ನಡೆಸಿದರು.

ಗಿಲ್ಲಾಳಿ ವಿಷ್ಣುಮೂರ್ತಿ ಆಚಾರ್ಯ, ಬಲ್ಲಾಡಿ ಚಂದ್ರಶೇಖರ ಭಟ್ ಮತ್ತು ಹೆಬ್ರಿ ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ ರಾಘವೇಂದ್ರ ಭಟ್ ದುಗ್ಗೋಡು ಉಪ್ಪಳ, ವೆಂಕಟರಮಣ ಕಲ್ಕೂರ್ ಉಪ್ಪಳ, ನಿತ್ಯಾನಂದ ಭಟ್ ಹೆಬ್ರಿ, ಪ್ರಕಾಶ್ ಭಟ್ ಹೆಬ್ರಿ, ಗಿರೀಶ್ ಭಟ್ ಶಿವಪುರ, ಪ್ರಶಾಂತ್ ಭಟ್ ದೊಡ್ಡಬಳ್ಳಾಪುರ, ಅಮೋಘ ಭಟ್ ಮುದ್ರಾಡಿ, ವಿದ್ಯಾಲಕ್ಷ್ಮಿ ಆಚಾರ್ಯ ಗಿಲ್ಲಾಳಿ, ರಮ್ಯಾ ಭಟ್ ಬಲ್ಲಾಡಿ ಸೇರಿದಂತೆ ಹಲವು ಭಕ್ತರು ಭಾಗವಹಿಸಿದರು.

ಪಾದಯಾತ್ರೆ ಅವಧಿಯಲ್ಲಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಶ್ರೀ ಕೃಷ್ಣಾಷ್ಟೋತ್ತರ ಶತನಾಮ ಸ್ತೋತ್ರ, ಶ್ರೀ ವೆಂಕಟೇಶ ಸ್ತೋತ್ರ, ಶ್ರೀ ರಾಮ ತಾರಕ ಮಂತ್ರ ಮತ್ತು ಭಕ್ತಿಗೀತೆಗಳೊಂದಿಗೆ ದೇವರ ನಾಮಾವಳಿ ಪಠಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.