spot_img

ರಾಜ್ಯ ಬಂದ್ ಗೆ ದ.ಕ ಬಸ್ ಮಾಲಕರ ಬೆಂಬಲವಿಲ್ಲ! ಶನಿವಾರ ನಿತ್ಯದಂತೆ ಬಸ್ ಸಂಚಾರ

Date:

ಮಂಗಳೂರು, ಮಾರ್ಚ್.21: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಕನ್ನಡ ಪರ ಸಂಘಟನೆಗಳು ಶನಿವಾರ (ಮಾರ್ಚ್.22) ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಮತ್ತು ಕೆನರಾ ಬಸ್ ಮಾಲಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಎಲ್ಲಾ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಾನುಭೂತಿ ಇದೆ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಕಾಲವೆಂಬ ಕಾರಣದಿಂದ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಬಸ್ ಗಳು ಸಾಮಾನ್ಯವಾಗಿ ಓಡಲಿವೆ,” ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ.

ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಕೂಡ “ಬಂದ್ ಗೆ ನಮ್ಮನ್ನು ಕೇಳಿಕೊಂಡಿಲ್ಲ, ಸಾರ್ವಜನಿಕರು ತೊಂದರೆ ಅನುಭವಿಸಬಾರದು ಎಂಬ ಕಾರಣಕ್ಕೆ ನಾವು ಬಸ್ ನಿಲುಗಡೆ ಮಾಡೋಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ಆಪರೇಷನ್ ಸಿಂದೂರ 2” ಬಗ್ಗೆ ಜೋರಾದ ಊಹಾಪೋಹ: ಮುಂದಿನ ಹಂತಕ್ಕೆ ಸಜ್ಜಾಗ್ತಿದೆಯಾ ಭಾರತ?

ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ “ಆಪರೇಷನ್ ಸಿಂದೂರ” ಬಳಿಕ ದೇಶದಲ್ಲಿ ಭವಿಷ್ಯದ ದಾಳಿಗಳ ಕುರಿತ ಊಹಾಪೋಹಗಳು ಹೆಚ್ಚಾಗಿವೆ.

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು.

ಪಾಕಿಸ್ತಾನ ವಿರುದ್ಧ ಸಮರಾಭ್ಯಾಸದ ನಡುವೆ ಬೆಂಗಳೂರು ಸೇರಿದಂತೆ ದೇಶದಾದ್ಯಾಂತ ಬ್ಲ್ಯಾಕ್ ಔಟ್ ಮಾಕ್ ಡ್ರಿಲ್

ಕೇಂದ್ರ ಸರ್ಕಾರದ ನಿರ್ದೇಶನದಂತೆ ಭಾರತಾದ್ಯಂತ “ಬ್ಲ್ಯಾಕ್ ಔಟ್” ಅಣಕು ಪ್ರದರ್ಶನ (Mock Blackout Drill) ಆಯೋಜಿಸಲಾಗಿದೆ.

ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ರೋಹಿತ್ ಶರ್ಮಾ

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಗೆ ವಿದಾಯ ಘೋಷಿಸಿದ್ದಾರೆ.