ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಡಾ. ನಿಕಿನ್ ಶೆಟ್ಟಿ ಭಾರೀ ಗೆಲುವು!

Date:

spot_img

ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 54 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿ ಕರ್ನಾಟಕ ಮೂಲದ ನಾಯಕನೊಬ್ಬರು ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರೀ ಬಹುಮತದೊಂದಿಗೆ 2027-29 ಅವಧಿಗೆ ಡಾ. ನಿಕಿನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಐತಿಹಾಸಿಕ ಜಯದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ KGMOA ಹಾಗೂ ಕರ್ನಾಟಕ ಸರ್ಕಾರಿ ನೌಕರರ ಸಂಘ ಕುಂದಾಪುರದ ಅಧ್ಯಕ್ಷ ಡಾ. ನಾಗೇಶ್ ಅವರು ಡಾ. ನಿಕಿನ್ ಶೆಟ್ಟಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ. “ಕೇವಲ 20 ದಿನಗಳೊಳಗೆ 27 ಜಿಲ್ಲೆಗಳ ಪ್ರವಾಸ ಮಾಡಿ, ಸದಸ್ಯರ ನಂಬಿಕೆ ಗೆಲ್ಲುವಲ್ಲಿ ಅವರು ತೋರ್ಪಟ್ಟ ಶ್ರಮ ಶ್ಲಾಘನೀಯ. ಈ ಗೆಲುವು ಉಡುಪಿ ಜಿಲ್ಲಾ ಸಂಘದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭ ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಮಹೇಂದ್ರ ಕುಮಾರ್ ಶೆಟ್ಟಿಯವರು ಸಹ ಡಾ. ನಿಕಿನ್ ಶೆಟ್ಟಿ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ