ಮಣಿಪಾಲದಲ್ಲಿ ದುಬೈ ನೋಂದಾಯಿತ ಕಾರುಗಳು ವಶಕ್ಕೆ

Date:

spot_img

ಉಡುಪಿ: ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ದುಬೈ ನೋಂದಾಯಿತ ಮೂರು ಕಾರುಗಳು ಅಜಾಗರೂಕವಾಗಿ ಚಾಲನೆ ಮಾಡುವುದು ಮತ್ತು ದೋಷಪೂರಿತ ಕರ್ಕಶ ಹಾರ್ನ್ ಬಳಸುವುದರ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ದೂರುಗಳ ಆಧಾರದ ಮೇಲೆ ಮಣಿಪಾಲ ಪೊಲೀಸರು ತಾಲೂಕಿನಲ್ಲಿ ತನಿಖೆ ನಡೆಸಿದ್ದಾರೆ.

ತನಿಖೆಯ ಸಮಯದಲ್ಲಿ, ದುಬೈ ನೋಂದಾಯಿತ ಮೂರು ಕಾರುಗಳನ್ನು ಪತ್ತೆಹಚ್ಚಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರುಗಳ ದಾಖಲೆಗಳನ್ನು ಪರಿಶೀಲಿಸಲು ಆರ್ ಟಿ ಓ ಉಡುಪಿ ಅಧಿಕಾರಿಗಳಿಗೆ ಪತ್ರ ಬರೆಯಲಾಗಿತ್ತು. ಆರ್ ಟಿ ಓ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ ನಂತರ, ಎಲ್ಲಾ ದಾಖಲೆಗಳು ಕಾನೂನುಬದ್ಧವಾಗಿ ಸರಿಯಾಗಿವೆ ಎಂದು ದೃಢೀಕರಿಸಿದ್ದಾರೆ.

ಆದರೆ, ಈ ಕಾರುಗಳು ಅಜಾಗರೂಕವಾಗಿ ಚಾಲನೆ ಮಾಡಿದ್ದು ಮತ್ತು ದೋಷಪೂರಿತ ಹಾರ್ನ್ ಬಳಸಿದ್ದು ಸ್ಥಿರಪಟ್ಟಿದೆ. ಇದರ ಕಾರಣದಿಂದಾಗಿ, ಪ್ರತಿ ಕಾರಿಗೆ ರೂಪಾಯಿ 1,500 ರಂತೆ ದಂಡ ವಿಧಿಸಲಾಗಿದೆ. ದಂಡ ಪಾವತಿಸಿದ ನಂತರ ಕಾರುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.