spot_img

ದುರ್ಗಾಪರಮೇಶ್ವರಿ ಸೊಸೈಟಿ ವತಿಯಿಂದ ಎಂಜಿನಿಯರ್ಸ್ ಡೇ ಅಂಗವಾಗಿ ಹಿರಿಯ ಎಂಜಿನಿಯರ್ ಪ್ರದೀಪ್ ಭಂಡಾರ್ಕರ್ ರವರಿಗೆ ಸನ್ಮಾನ

Date:

spot_img
spot_img

ಹಿರಿಯಡ್ಕ: ಎಂಜಿನಿಯರ್ಸ್ ಡೇ ಅಂಗವಾಗಿ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಿರಿಯಡ್ಕ ಶಾಖೆಯಲ್ಲಿ ಹಿರಿಯ ಸಿವಿಲ್ ಎಂಜಿನಿಯರ್ ಪ್ರದೀಪ್ ಭಂಡಾರ್ಕರ್ ಅವರನ್ನು ಸನ್ಮಾನಿಸಲಾಯಿತು.

ಈ ಅಭಿನಂದನಾ ಸಮಾರಂಭದಲ್ಲಿ ಸೊಸೈಟಿಯ ಶಾಖಾ ಸಲಹಾ ಸಮಿತಿಯ ಅಧ್ಯಕ್ಷ ವಿಜೇತ್ ಕುಮಾರ್ ಬೆಳ್ಳರ್ಪಾಡಿ ಮತ್ತು ಸದಸ್ಯರಾದ ವಾಸು ಪ್ರಭು ನರ್ಜೆ, ಸದಾನಂದ ಪ್ರಭು ಪೆರ್ಣಂಕಿಲ ಉಪಸ್ಥಿತರಿದ್ದರು. ಶಾಖಾ ವ್ಯವಸ್ಥಾಪಕಿ ಶಾಲಿನಿ, ಸಿಬ್ಬಂದಿ ಪ್ರೀತಿ ಪ್ರಭು, ಹಾಗೂ ಪಿಗ್ಮಿ ಸಂಗ್ರಾಹಕರಾದ ಮುದ್ದು ನಾಯಕ್, ಉಪೇಂದ್ರ ನಾಯಕ್, ರಮ್ಯಾ ನಾಯಕ್, ಚಿನ್ನಾಭರಣ ಮೌಲ್ಯಮಾಪಕ ಉದಯ ಕುಮಾರ್, ಮತ್ತು ಗ್ರಾಹಕರಾದ ಮಹೇಶ್ ಮರಾಠೆ ಹಾಗೂ ರಮಾನಂದ ನಾಯಕ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಖೆಯ ಸಿಬ್ಬಂದಿ ಶ್ರೀಶ ನಾಯಕ್ ಎಳ್ಳಾರೆ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಧನತ್ರಯೋದಶಿ

ದೀಪಾವಳಿ ಹಬ್ಬದ ಮೊದಲ ದಿನವಾದ ಧನತ್ರಯೋದಶಿ (ಧನತೇರಸ್‌) ಯನ್ನು, ಆಶ್ವಯುಜ ಮಾಸದ ಕೃಷ್ಣ ಪಕ್ಷದ 13ನೇ ದಿನದಂದು ಸಂಭ್ರಮದಿಂದ ಆಚರಿಸಲಾಗುತ್ತದೆ

ಸೀರೆಯ ಸೌಂದರ್ಯಕ್ಕೆ ಆಕಾರ ಮುಖ್ಯವಲ್ಲ: ಮಹಿಳೆಯರಿಗಾಗಿ ಸೀರೆಯ ವಿನ್ಯಾಸ ಮತ್ತು ಶೈಲಿಯ ವಿಶೇಷ ಮಾರ್ಗದರ್ಶಿ

ದೇಹದ ಗಾತ್ರ ಎಷ್ಟೇ ಇದ್ದರೂ, ಸರಿಯಾದ ಆಯ್ಕೆ ಮತ್ತು ಡ್ರೇಪಿಂಗ್ ತಂತ್ರಗಳಿಂದ ಪ್ರತಿ ಪ್ಲಸ್ ಸೈಜ್ ಮಹಿಳೆಯೂ ಸೀರೆಯಯಲ್ಲಿ ವಿಶ್ವಾಸ ಮತ್ತು ಆಕರ್ಷಣೆಯಿಂದ ಮಿಂಚಬಹುದು

ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

‘ಹಿಂದೂ ಹುಡುಗಿಯರು ಜಿಮ್‌ಗೆ ಹೋಗಬಾರದು ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾದ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಸಮುದಾಯದ ಯುವತಿಯರ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ