ದುರ್ಗಾಪರಮೇಶ್ವರಿ ಸೊಸೈಟಿ ವತಿಯಿಂದ ಎಂಜಿನಿಯರ್ಸ್ ಡೇ ಅಂಗವಾಗಿ ಹಿರಿಯ ಎಂಜಿನಿಯರ್ ಪ್ರದೀಪ್ ಭಂಡಾರ್ಕರ್ ರವರಿಗೆ ಸನ್ಮಾನ

Date:

spot_img

ಹಿರಿಯಡ್ಕ: ಎಂಜಿನಿಯರ್ಸ್ ಡೇ ಅಂಗವಾಗಿ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಿರಿಯಡ್ಕ ಶಾಖೆಯಲ್ಲಿ ಹಿರಿಯ ಸಿವಿಲ್ ಎಂಜಿನಿಯರ್ ಪ್ರದೀಪ್ ಭಂಡಾರ್ಕರ್ ಅವರನ್ನು ಸನ್ಮಾನಿಸಲಾಯಿತು.

ಈ ಅಭಿನಂದನಾ ಸಮಾರಂಭದಲ್ಲಿ ಸೊಸೈಟಿಯ ಶಾಖಾ ಸಲಹಾ ಸಮಿತಿಯ ಅಧ್ಯಕ್ಷ ವಿಜೇತ್ ಕುಮಾರ್ ಬೆಳ್ಳರ್ಪಾಡಿ ಮತ್ತು ಸದಸ್ಯರಾದ ವಾಸು ಪ್ರಭು ನರ್ಜೆ, ಸದಾನಂದ ಪ್ರಭು ಪೆರ್ಣಂಕಿಲ ಉಪಸ್ಥಿತರಿದ್ದರು. ಶಾಖಾ ವ್ಯವಸ್ಥಾಪಕಿ ಶಾಲಿನಿ, ಸಿಬ್ಬಂದಿ ಪ್ರೀತಿ ಪ್ರಭು, ಹಾಗೂ ಪಿಗ್ಮಿ ಸಂಗ್ರಾಹಕರಾದ ಮುದ್ದು ನಾಯಕ್, ಉಪೇಂದ್ರ ನಾಯಕ್, ರಮ್ಯಾ ನಾಯಕ್, ಚಿನ್ನಾಭರಣ ಮೌಲ್ಯಮಾಪಕ ಉದಯ ಕುಮಾರ್, ಮತ್ತು ಗ್ರಾಹಕರಾದ ಮಹೇಶ್ ಮರಾಠೆ ಹಾಗೂ ರಮಾನಂದ ನಾಯಕ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಖೆಯ ಸಿಬ್ಬಂದಿ ಶ್ರೀಶ ನಾಯಕ್ ಎಳ್ಳಾರೆ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.