spot_img

ಕಾರ್ಕಳ ಜೋಡುರಸ್ತೆ ಸರ್ಕಲ್‌ನಲ್ಲಿ ದಸ್ಟರ್ ಮತ್ತು ಮಾರುತಿ ಸುಜುಕಿ ಡಿಕ್ಕಿ

Date:

spot_img

ಕಾರ್ಕಳ: ಜೋಡುರಸ್ತೆ ಸರ್ಕಲ್ ಬಳಿ ದಸ್ಟರ್ ಮತ್ತು ಮಾರುತಿ ಸುಜುಕಿ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ವಾಹನಗಳು ಸಣ್ಣ ಪ್ರಮಾಣದಲ್ಲಿ ಜಖಂಗೊಂಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕ್ರಿಯೇಟಿವ್ ಪುಸ್ತಕಧಾರೆ – 2025 ; 22 ಕೃತಿಗಳ ಅನಾವರಣ

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 13ರಂದು " ಕ್ರಿಯೇಟಿವ್ ಪುಸ್ತಕ ಧಾರೆ - 2025 " ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ... ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು.

ದೇವಸ್ಥಾನವೇ ಶವ ಹೂಳಲು ಹೇಳುತ್ತಿತ್ತು: ಅನಾಮಿಕ ದೂರುದಾರನ ಸ್ಫೋಟಕ ಸಂದರ್ಶನ

ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರಿದಿರುವ ನಡುವೆಯೇ, ನೂರಾರು ಶವಗಳನ್ನು ಹೂತಿದ್ದಾಗಿ ಆರೋಪಿಸಿದ್ದ ಅನಾಮಿಕ ದೂರುದಾರ ಇದೀಗ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ದೇಗುಲದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಆರ್‌ಬಿಐನಿಂದ ಹೊಸ ನಿಯಮ: ಇಂದಿನಿಂದ ಚೆಕ್‌ಗಳು ಕೆಲವೇ ಗಂಟೆಗಳಲ್ಲಿ ಕ್ಲಿಯರ್!

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ತರುತ್ತಿದ್ದು, ಇಂದಿನಿಂದ (ಆಗಸ್ಟ್ 14) ಹೊಸ ನಿಯಮ ಜಾರಿಗೆ ಬರಲಿದೆ.

ನಟ ದರ್ಶನ್‌ಗೆ ಜಾಮೀನು ರದ್ದಾದ ಬೆನ್ನಲ್ಲೇ ನಟಿ ರಮ್ಯಾ ಕಾನೂನು ಬಗ್ಗೆ ಹೇಳಿದ್ದೇನು?

ನಟ ದರ್ಶನ್ ಮತ್ತು ಸಹ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನಾ) ಇನ್‌ಸ್ಟಾಗ್ರಾಮ್‌ನಲ್ಲಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.