spot_img

ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಗೆ ರೋಟರಿ ಸಹಯೋಗದಲ್ಲಿ ಕಲಿಕಾ ಸಾಮಗ್ರಿ ವಿತರಣೆ, ಶಿಕ್ಷಕರಿಗೆ ಸನ್ಮಾನ!

Date:

spot_img

ಉಡುಪಿ: ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಯಲ್ಲಿ 2025ರ ರೋಟರಿ ಸಹಯೋಗದಲ್ಲಿ ‘ರವಿ ಸಂತು ಬಳಗ ಬೆಂಗಳೂರು’ ವತಿಯಿಂದ ಮಹತ್ವದ ಕಾರ್ಯಕ್ರಮ ನಡೆಯಿತು. ಈ ವೇಳೆ ಶಾಲೆಗೆ ಕಲಿಕೋಪಕರಣಗಳನ್ನು ವಿತರಿಸುವುದರ ಜೊತೆಗೆ, ಶಾಲಾ ಶಿಕ್ಷಕರಿಗೆ ‘ರಾಜ್ಯ ಸೇವಾ ರತ್ನ’ ಸನ್ಮಾನ ಮಾಡಲಾಯಿತು.

ಶಿಕ್ಷಕಿ ಸುನೀತಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತ ಮತ್ತು ಧನ್ಯವಾದ ಸಮರ್ಪಿಸಿದರು. ಶಾಲಾ ಮುಖ್ಯ ಶಿಕ್ಷಕರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಉಪಸ್ಥಿತರಿದ್ದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಾನಂದ ರಾವ್ ಅವರು ಅತಿಥಿಗಳ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.