ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಗೆ ರೋಟರಿ ಸಹಯೋಗದಲ್ಲಿ ಕಲಿಕಾ ಸಾಮಗ್ರಿ ವಿತರಣೆ, ಶಿಕ್ಷಕರಿಗೆ ಸನ್ಮಾನ!

Date:

spot_img

ಉಡುಪಿ: ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಯಲ್ಲಿ 2025ರ ರೋಟರಿ ಸಹಯೋಗದಲ್ಲಿ ‘ರವಿ ಸಂತು ಬಳಗ ಬೆಂಗಳೂರು’ ವತಿಯಿಂದ ಮಹತ್ವದ ಕಾರ್ಯಕ್ರಮ ನಡೆಯಿತು. ಈ ವೇಳೆ ಶಾಲೆಗೆ ಕಲಿಕೋಪಕರಣಗಳನ್ನು ವಿತರಿಸುವುದರ ಜೊತೆಗೆ, ಶಾಲಾ ಶಿಕ್ಷಕರಿಗೆ ‘ರಾಜ್ಯ ಸೇವಾ ರತ್ನ’ ಸನ್ಮಾನ ಮಾಡಲಾಯಿತು.

ಶಿಕ್ಷಕಿ ಸುನೀತಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತ ಮತ್ತು ಧನ್ಯವಾದ ಸಮರ್ಪಿಸಿದರು. ಶಾಲಾ ಮುಖ್ಯ ಶಿಕ್ಷಕರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಉಪಸ್ಥಿತರಿದ್ದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಾನಂದ ರಾವ್ ಅವರು ಅತಿಥಿಗಳ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.