ಅಪಘಾತ ಸಂತ್ರಸ್ತರಿಗೆ ತುರ್ತು ನೆರವು: ಸಹಾಯ ಮಾಡಿದವರಿಗೆ 25,000 ರೂಪಾಯಿ ಬಹುಮಾನ!

Date:

spot_img

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಅಪಘಾತಕ್ಕೀಡಾದವರು ತಕ್ಷಣ ತುರ್ತು ಚಿಕಿತ್ಸೆ ಪಡೆಯದೆ ಮೃತಪಟ್ಟ ಉದಾಹರಣೆಗಳು ಹೆಚ್ಚಳವಾಗಿವೆ. ಈ ಹಿನ್ನೆಲೆ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆಯನ್ನು ಮಾಡಿದ್ದಾರೆ.

ಅಪಘಾತ ಸ್ಥಳದಲ್ಲಿ ತಕ್ಷಣವೇ ನೆರವಿಗೆ ಧಾವಿಸಿ, ಸಂತ್ರಸ್ತರನ್ನು ಆಸ್ಪತ್ರೆಗೆ ತಲುಪಿಸಿದ ವ್ಯಕ್ತಿಗೆ ₹25,000 ಬಹುಮಾನ ನೀಡಲಾಗುವುದು. ಇದಲ್ಲದೆ, ಸಂತ್ರಸ್ತ ವ್ಯಕ್ತಿಗೆ ₹1.5 ಲಕ್ಷದವರೆಗೆ ಆರ್ಥಿಕ ಸಹಾಯ ಹಾಗೂ ಏಳು ವರ್ಷಗಳವರೆಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಗಡ್ಕರಿ ತಿಳಿಸಿದ್ದಾರೆ.

ಜನರು ದಯಾಳುತ್ವ ಮತ್ತು ಮಾನವೀಯತೆ ಮೆರೆದರೆ, ಅನೇಕ ಜೀವಗಳನ್ನು ಉಳಿಸಬಹುದು ಎಂಬ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.