ಯುವಕರ ಹಠಾತ್ ಸಾವಿಗೆ ಸಂಬಂಧಿಸಿದಂತೆ ತಜ್ಞ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ ಆದೇಶ!

Date:

spot_img

ಉಡುಪಿ: ರಾಜ್ಯದಲ್ಲಿ ಯುವಕರ ಹಠಾತ್ ಸಾವಿನ ಪ್ರಮಾಣದ ಹೆಚ್ಚಳವನ್ನು ಗಮನಕ್ಕೆ ತಂದ ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರು ಅವರ ಪತ್ರದ ಮೇರೆಗೆ, ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಲು ಆದೇಶ ನೀಡಿದ್ದಾರೆ.

ಈ ಸಮಿತಿಯನ್ನು ರಚಿಸಿ, ಹಠಾತ್ ಸಾವುಗಳು ಹೃದಯಾಘಾತ, ಹೃದಯಸ್ತಂಭನ, ಮೆದುಳು ಹಾಗೂ ನರ ಸಂಬಂಧಿ ಸಮಸ್ಯೆಗಳಿಂದ ಸಂಭವಿಸುತ್ತಿರುವುದನ್ನು ಅಧ್ಯಯನ ಮಾಡಲು ಮತ್ತು ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ರಾಜಾರಾಮ್ ತಲ್ಲೂರು ಅವರು ತಮ್ಮ ಇ-ಮೇಲ್ ಮೂಲಕ, ಇತ್ತೀಚೆಗೆ ರಾಜ್ಯದಲ್ಲಿ ಈ ರೀತಿಯ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಅರಿವು ಮೂಡಿಸಿದ್ದಾರೆ ಮತ್ತು ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ತಿಳಿಸಿದ್ದಾರೆ.

ಕೋವಿಡ್-19 ಅಥವಾ ಲಸಿಕೆಯಿಂದ ಇವು ಸಂಬಂಧಿತವಾಗಿರಬಹುದೆಂಬ ಚರ್ಚೆ ನಡೆಯುತ್ತಿದ್ದು, ಇದರ ಕುರಿತು ಸಮಗ್ರ ಅಧ್ಯಯನ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.