ಬೊಜ್ಜಿನ ವಿರುದ್ಧ ಸಮರ: ಕಿವಿ ಹಣ್ಣಿನ ಆರೋಗ್ಯಕಾರಿ ಗುಣಗಳು!

Date:

spot_img

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದೇಹದ ತೂಕ ಹೆಚ್ಚಾಗುವ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಸಮತೋಲಿತ ಆಹಾರ ಅವಶ್ಯಕ, ಇದರಲ್ಲಿ ಕಿವಿ ಹಣ್ಣು ಮಹತ್ತರ ಪಾತ್ರವಹಿಸುತ್ತದೆ.

ಕ್ಯಾನ್ಸರ್ ತಡೆಯುವ ಶಕ್ತಿ: ಕಿವಿ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಫೈಟೋಕೆಮಿಕಲ್ಸ್ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯಕ.
ತೂಕ ಇಳಿಸಲು ಸಹಾಯ: ಕಡಿಮೆ ಕ್ಯಾಲೊರಿ, ಹೆಚ್ಚಿನ ಫೈಬರ್ ಇರುವ ಕಿವಿ ಹಣ್ಣು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ, ಆಹಾರದ ಬೇಡಿಕೆ ಕಡಿಮೆಯಾಗಿ ತೂಕ ನಿಯಂತ್ರಣ ಸಾಧ್ಯ.
ರೋಗನಿರೋಧಕ ಶಕ್ತಿ ಹೆಚ್ಚಳ: ವಿಟಮಿನ್ C ಸಮೃದ್ಧವಾಗಿರುವ ಈ ಹಣ್ಣು, ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.
ಶ್ವಾಸಕೋಶದ ಆರೋಗ್ಯಕ್ಕೆ ಒಳ್ಳೆಯದು: ಕಿವಿಯಲ್ಲಿರುವ ಆಕ್ಟಿನಿಡಿನ್ ಎಂಬ ಕಿಣ್ವವು ಜೀರ್ಣಕ್ರಿಯೆಯನ್ನು ಸುಧಾರಿಸಿ, ಉಸಿರಾಟದ ಸಮಸ್ಯೆಗಳನ್ನು ಕಡಿಮೆಯಾಗಿ.
ಚರ್ಮ ಮತ್ತು ಕಣ್ಣಿನ ಆರೋಗ್ಯ: ವಿಟಮಿನ್ C ಸಮೃದ್ಧ ಇರುವ ಕಿವಿ, ಚರ್ಮದ ತೇಜಸ್ಸನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ಕಣ್ಣಿನ ಆರೋಗ್ಯಕ್ಕೆ ಲಾಭಕಾರಿ.
ಮಧುಮೇಹ ನಿಯಂತ್ರಣ: ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವುದರಿಂದ, ರಕ್ತದ ಸಕ್ಕರೆಯ ಮಟ್ಟವನ್ನು ಸಮತೋಲನದಲ್ಲಿ ಇಡಲು ಸಹಾಯ ಮಾಡುತ್ತದೆ.

ಆರೋಗ್ಯಕರ ಜೀವನಶೈಲಿಗೆ ಕಿವಿ ಹಣ್ಣು ಒಂದು ಉತ್ತಮ ಆಯ್ಕೆಯಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.