ಯಕ್ಷಗಾನದ ವೇಷದ ವಿಚಾರಕ್ಕೆ ಜಗಳ: ಕಲಾವಿದನಿಗೆ ಹಿರಿಯ ಕಲಾವಿದನಿಂದ ಹಲ್ಲೆ!

Date:

spot_img

ಕುಂದಾಪುರ: ಯಕ್ಷಗಾನದ ವೇಷದ ವಿಚಾರದಲ್ಲಿ ಕಲಾವಿದನ ಮೇಲೆ ಹಲ್ಲೆ ನಡೆದ ಘಟನೆ ಮಾ. 18ರಂದು ಮಂಗಳವಾರ ರಾತ್ರಿ ಬೈಂದೂರು ತಾಲೂಕಿನ ಎಳ್ಳೂರಿನಲ್ಲಿ ಸಂಭವಿಸಿದೆ.

ಮಾರಣಕಟ್ಟೆ ಯಕ್ಷಗಾನ ಮೇಳದ ‘ಬಿ’ ತಂಡವು “ಮಾರಣಕಟ್ಟೆ ಕ್ಷೇತ್ರ ಮಹಾತ್ಮ” ಯಕ್ಷಗಾನ ಪ್ರದರ್ಶನ ನಡೆಸುತ್ತಿತ್ತು. ಈ ವೇಳೆ ನಂದಿ ವೇಷ ಮಾಡುವ ವಿಚಾರದಲ್ಲಿ ಸ್ತ್ರೀ ವೇಷದಾರಿ ಪ್ರದೀಪ್ ನಾರ್ಕಳಿ ಮತ್ತು ಕಲಾವಿದ ಪ್ರದೀಪ್ ನಾಯ್ಕ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು.

ಆಟ ಮುಗಿದ ನಂತರ ಬೆಳಗಿನ ಜಾವ, ಪ್ರದೀಪ್ ನಾಯ್ಕ ಮನೆಗೆ ಹೋಗುವಾಗ, ತಕರಾರಿನ ವಿಚಾರ ಮತ್ತೆ ತಳಹದಿಯಾಗಿದ್ದು, ಮೇಳದ ಚೌಕಿಯಲ್ಲಿ ಪ್ರದೀಪ್ ನಾರ್ಕಳಿ ಅವರು ಪ್ರದೀಪ್ ನಾಯ್ಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿರಿಯ ಕಲಾವಿದನ ಈ ವರ್ತನೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಪ್ರದೀಪ್ ನಾರ್ಕಳಿ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.