spot_img

ಕರಕರಿ ಫ್ರೆಂಡ್ಸ್ ಸೇವಾ ಬಳಗದಿಂದ ಮಡಂತ್ಯಾರು ನಿವಾಸಿಗೆ ಆರ್ಥಿಕ ಸಹಾಯ

Date:

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ತನ್ನ 86ನೇ ಸೇವಾ ಯೋಜನೆಯಡಿ ಮಾನವೀಯತೆ ಮೆರೆದಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ ಸಂದೀಪ್ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿತ್ತು.

ಈ ಬಗ್ಗೆ ಸಂದೀಪ್ ರವರು ಸಂಸ್ಥೆಗೆ ಮನವಿ ಸಲ್ಲಿಸಿದ್ದರು . ಇದಕ್ಕೆ ತಕ್ಷಣ ಸ್ಪಂದಿಸಿದ ಸಂಸ್ಥೆಯು ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ, ರಾಜೇಶ್ವರಿ ನವೀನ್, ಕುಶಲ ಸುವರ್ಣ ಹಾಗೂ ಸವಿನ್ ಪೂಜಾರಿ ಅವರ ಮುಖಾಂತರ ₹22,501 ಮೊತ್ತದ ಸಹಾಯಧನವನ್ನು ಸಂದೀಪ್ ಅವರಿಗೆ ಹಸ್ತಾಂತರಿಸಿದೆ .

ಕರಕರಿ ಫ್ರೆಂಡ್ಸ್ ಸೇವಾ ಬಳಗ ನಿರಂತರ ಸೇವಾ ಕಾರ್ಯಗಳಲ್ಲಿ ತೊಡಗಿದ್ದು, ಸಮಾಜಕ್ಕಾಗಿ ಇನ್ನಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲು ಮುಂದಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.