spot_img

ಗೋ ಹತ್ಯೆ ಬಗ್ಗೆ ಪ್ರಚೋದನಾತ್ಮಕ ಹೇಳಿಕೆ: ವಿಹಿಪ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

Date:

spot_img

ಉಡುಪಿ : ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾಧ್ಯಮದ ಮುಂದೆ ನೀಡಿದ ಪ್ರಚೋದನಾತ್ಮಕ ಹೇಳಿಕೆಯ ಕುರಿತಂತೆ ವಿಶ್ವ ಹಿಂದೂ ಪರಿಷತ್ (ವಿಹಿಪ್) ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ತನ್ನ ಪತ್ರಿಕಾಗೋಷ್ಠಿಯಲ್ಲಿ ಶರಣ್ ಪಂಪ್‌ವೆಲ್ ಅವರು ನೀಡಿದ ಹೇಳಿಕೆಗಳು ಜಾತಿ-ಧರ್ಮಗಳ ನಡುವೆ ದ್ವೇಷದ ಬೀಜ ಬಿತ್ತುವಂತಿದ್ದು, ಸಾರ್ವಜನಿಕರಲ್ಲಿ ಗಲಭೆ ಮತ್ತು ಗೊಂದಲಕ್ಕೆ ಕಾರಣವಾಗುವಂತಿವೆ. ಗೋ ಹತ್ಯೆಯ ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗದೇ ಇರುವಾಗಲೇ ಅವರು ಸಾರ್ವಜನಿಕವಾಗಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದು, ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಉದ್ದೇಶವಿದೆ ಎಂಬ ಕಾರಣದಿಂದ ಪೊಲೀಸರು ಸ್ವತಃ ತಾವೇ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

2026ರ ತಮಿಳುನಾಡು ಸಿಎಂ ಅಭ್ಯರ್ಥಿ ನಟ ವಿಜಯ್: ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದ ಟಿವಿಕೆ!

2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ವಿಜಯ್ ಅವರನ್ನು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಶುಕ್ರವಾರ ಘೋಷಿಸಲಾಗಿದೆ.

ಆಗಸ್ಟ್ 15 ರಿಂದ ‘ಫಾಸ್ಟ್ಯಾಗ್ ವಾರ್ಷಿಕ ಪಾಸ್’ ಜಾರಿ: ₹3000ಕ್ಕೆ 200 ಟ್ರಿಪ್‌ಗಳಿಗೆ ಟೋಲ್ ಫ್ರೀ!

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ, ಅಂದರೆ ಆಗಸ್ಟ್ 15, 2025 ರಿಂದ, ರಾಷ್ಟ್ರೀಯ ಹೆದ್ದಾರಿಗಳಲ್ಲಿ "ಫಾಸ್ಟ್ಯಾಗ್ ವಾರ್ಷಿಕ ಪಾಸ್" ಅನ್ನು ಜಾರಿಗೊಳಿಸಲಾಗುವುದು ಎಂದು ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಉಳ್ಳಾಲದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತೇಜಸ್ : ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ, ಆತ್ಮಹತ್ಯೆಯ ಶಂಕೆ

ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಉಚ್ಚ ಶಿಕ್ಷಣ ಪಡೆಯುತ್ತಿದ್ದ ಯುವಕ ತೇಜಸ್ (24) ಅವರ ಛಿದ್ರಗೊಂಡ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.

“ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”ಎಂದು ಪೋಸ್ಟ್ ಹಾಕಿದ ಕಾರ್ಕಳದ ಯುವಕನ ವಿರುದ್ಧ FIR

"ಸ್ಪೆಷಲ್ ಆಕ್ಷನ್ ಫೋರ್ಸ್" (SAF) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.