spot_img

2025-27ರ ಅವಧಿಯ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ

Date:

ಕಾರ್ಕಳ: 2025-27ರ ಅವಧಿಗಾಗಿ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ ಪ್ರಕ್ರಿಯೆಯು 2025ರ ಜುಲೈ 20ರಂದು ನಡೆದ ಮಹಾಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ಚುನಾವಣಾ ಅಧಿಕಾರಿಯಾದ ಸಾಣೂರು ದೇಂದಬೆಟ್ಟು ಶ್ರೀ ರಾಮ್ ಭಟ್ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷರಾದ ಸೌಜನ್ಯ ಉಪಾಧ್ಯಾಯ, ನಿರ್ಗಮಿತ ಕಾರ್ಯದರ್ಶಿಗಳಾದ ಬಾಲಕೃಷ್ಣ ರಾವ್ ಮತ್ತು ನಿವೃತ್ತ ಇಸ್ರೋ ವಿಜ್ಞಾನಿ ಹಾಗೂ ಸಂಘದ ಹಿರಿಯ ಸದಸ್ಯರಾದ ಜನಾರ್ದನ ಇಡ್ಯಾ ಉಪಸ್ಥಿತರಿದ್ದರು.

ನೂತನ ಸಮಿತಿಯ ಪದಾಧಿಕಾರಿಗಳ ವಿವರ ಹೀಗಿದೆ:

  • ಅಧ್ಯಕ್ಷರು: ನಾರಾಯಣ ಭಟ್ ಕೊಳಕೆ, ಇರ್ವತ್ತೂರು
  • ಕಾರ್ಯದರ್ಶಿ: ಸುಧಾಳ ಶ್ರೀನಿವಾಸ್ ಉಪಾಧ್ಯಾಯ
  • ಕೋಶಾಧಿಕಾರಿ: ಮಂಜುನಾಥ್
  • ಉಪಾಧ್ಯಕ್ಷರು: ರಾಘವೇಂದ್ರ ಉಪಾಧ್ಯಾಯ ನೆಕ್ಲಾಜೆ
  • ಜೊತೆ ಕಾರ್ಯದರ್ಶಿ: ಕೇಶವ ಮರಾಠೆ
  • ಜೊತೆ ಕೋಶಾಧಿಕಾರಿ: ಪ್ರಮೋದ್ ಪಾಠಕ್

ಸಮಿತಿ ಸದಸ್ಯರು: ಕೃಷ್ಣ ಭಟ್, ಶಿವಪ್ರಸಾದ್ ಭಟ್ ಪೆರ್ವಾಜೆ, ಶ್ರೀರಾಮ ಗೋರೆ, ವಸಂತ್ ಕುಮಾರ್ (VK), ಗಿರಿಧರ್ ಭಟ್, ಸಂತೋಷ ಉಪಾಧ್ಯಾಯ, ಶಿವಾನಂದನ ಪಾಠಕ್, ವಿಜಯಕುಮಾರ್ ತಂತ್ರಿ, ರಾಜೇಶ ಗೋರೆ, ಮುರಳೀಧರ ಶರ್ಮ, ರಮೇಶ ರಾವ್ ಬಿ, ಪ್ರಕಾಶ್ ಭಟ್ ಪೆರ್ವಾಜೆ, ರಾಜೇಶ್ವರಿ ಆಚಾರ್, ಅನುರಾಧ ಉಡುಪ, ಮಾನಸ ಉಪಾಧ್ಯಾಯ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.