ಅಲೆವೂರಿನಲ್ಲಿ ಹರೇ ಕೃಷ್ಣ ಭಜನಾ ಕುಟೀರದ ಶಿಲಾನ್ಯಾಸ ಕಾರ್ಯಕ್ರಮ

Date:

spot_img

ಉಡುಪಿ:ಹರೇ ಕೃಷ್ಣ ಪ್ರಚಾರ ಕೇಂದ್ರ, ಉಡುಪಿಯ ನೇತೃತ್ವದಲ್ಲಿ ನೂತನ ‘ಹರೇ ಕೃಷ್ಣ ಭಜನಾ ಕುಟೀರ’ ನಿರ್ಮಾಣದ ಶಿಲಾನ್ಯಾಸ ಸಮಾರಂಭವು ಬರುವ ಏಪ್ರಿಲ್ 11, 2025ರಂದು ಬೆಳಿಗ್ಗೆ 9.30 ಗಂಟೆಗೆ ಉಡುಪಿಯ ಅಲೆವೂರು ಗ್ರಾಮದ ಹೊನ್ನೆಕೋಡಿಯಲ್ಲಿ ನೆರವೇರಲಿದೆ.

ಈ ಶಿಲಾನ್ಯಾಸವನ್ನು ಉಡುಪಿಯ ಕೃಷ್ಣಾಪುರ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ತಮ್ಮ ಅಮೃತ ಹಸ್ತದಿಂದ ನೆರವೇರಿಸಲಿದ್ದಾರೆ.

ಹರಿನಾಮ ಪ್ರಚಾರ ಮತ್ತು ಭಕ್ತಿ ಚಟುವಟಿಕೆಗಳ ಮೂಲಕ ಕಳೆದ ಹದಿನೈದು ವರ್ಷಗಳಿಂದ ಜಗದ್ಗುರು ಶ್ರೀಪಾದ ಮಧ್ವಾಚಾರ್ಯರ ತತ್ತ್ವ ಮತ್ತು ಶ್ರೀಲ ಪ್ರಭುಪಾದರ ಮಾರ್ಗದರ್ಶನದಲ್ಲಿ ಸೇವೆ ಸಲ್ಲಿಸುತ್ತಿರುವ ಹರೇ ಕೃಷ್ಣ ಪ್ರಚಾರ ಕೇಂದ್ರವು, ಈಗ ಈ ಸೇವಾ ಕಾರ್ಯವನ್ನು ಇನ್ನಷ್ಟು ವ್ಯಾಪಕಗೊಳಿಸುವ ಉದ್ದೇಶದಿಂದ ಅಲೆವೂರಿನಲ್ಲಿ ಭಜನಾ ಮಂದಿರ ನಿರ್ಮಾಣಕ್ಕೆ ಮುಂದಾಗಿದೆ.

ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಸಕುಟುಂಬ ಸಮೇತರಾಗಿ ಭಾಗವಹಿಸಿ, ಶ್ರೀ ಕೃಷ್ಣ ಮುಖ್ಯಪ್ರಾಣರ ಕೃಪೆಗೆ ಪಾತ್ರರಾಗುವಂತೆ ರಾಜೇಶ್ ಶೆಟ್ ಬಿ ಅಧ್ಯಕ್ಷರು, ಹರೇ ಕೃಷ್ಣ ಪ್ರಚಾರ ಕೇಂದ್ರ, ಉಡುಪಿ ಮತ್ತು ಭಕ್ತ ವೃಂದದವರು ಹೃದಯಪೂರ್ವಕವಾಗಿ ಕೋರಿದ್ದಾರೆ.

ಸಂಪರ್ಕಕ್ಕೆ:
ಹರೇ ಕೃಷ್ಣ ಪ್ರಚಾರ ಕೇಂದ್ರ,
ಮಹಾಲಸಾ No.7-2-95C, ಪಿಳಿಚಂಡಿ ಮಾರ್ಗ, ಬೀಡಿನಗುಡ್ಡೆ ಉಡುಪಿ 576101
ದೂರವಾಣಿ: 9900096737

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಯುವತಿ ಹತ್ಯೆ: ಅನುಮಾನಕ್ಕೆ ಗೆಳತಿಯನ್ನು ಕೊಂದ ಪ್ರಿಯಕರ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧದ ಅನುಮಾನಕ್ಕೆ 22 ವರ್ಷದ ಯುವತಿಯನ್ನು ಪ್ರಿಯಕರ ಹತ್ಯೆಗೈದ ಘಟನೆ ಸಂಚಲನ ಮೂಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿಕೆಶಿ ಖಡಕ್ ಸೂಚನೆ: ಲಂಚ ಮುಕ್ತ ಕರ್ನಾಟಕಕ್ಕೆ ಕಠಿಣ ಕ್ರಮ

ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಂಗಳೂರು ತಂಡಕ್ಕೆ ಕರುಣ್ ನಾಯರ್ ನಾಯಕ

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಮಂಗಳೂರು ತಂಡದ ಜರ್ಸಿ ಬಿಡುಗಡೆಯಾಗಿದ್ದು, ಕರುಣ್ ನಾಯರ್ ನಾಯಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದಕ್ಷಿಣ ರೈಲ್ವೆ ಹೊಸ ರೈಲು ಸೇವೆಗಳು 2025-26

ದಕ್ಷಿಣ ರೈಲ್ವೆ ವಲಯವು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೊಸ ರೈಲು ಹಾಗೂ ನಿಲ್ದಾಣಗಳ ಸೇವೆಯನ್ನು ವಿಸ್ತರಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.