ಪುನರ್ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶ್ರೀ ಕ್ಷೇತ್ರ 80 ಬಡಗಬೆಟ್ಟು ಇದರ ಶಿಲಾನ್ಯಾಸ ಕಾರ್ಯಕ್ರಮ

Date:

spot_img

80 ಬಡಗಬೆಟ್ಟು : ಭವ್ಯವಾಗಿ ಪುನರ್ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶ್ರೀ ಕ್ಷೇತ್ರ 80 ಬಡಗಬೆಟ್ಟು ಇದರ ಶಿಲಾನ್ಯಾಸ ಕಾರ್ಯಕ್ರಮವು ಇಂದು ಬೆಳ್ಳಿಗ್ಗೆ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ ಶೆಟ್ಟಿ ಗುರ್ಮೆ, ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ , ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಯರಾಜ್ ಹೆಗ್ಡೆ, ಆಡಳಿತ ಮೊಕ್ತೇಸರರಾದ ಅರುಣಾಚಲ ಹೆಗ್ಡೆ , ದಾನಿಗಳಾದ ಕರುಣಾಕರ ಶೆಟ್ಟಿ , ಶ್ರೀನಾಥ್ ಹೆಗ್ಡೆ, ಗರಡಿ ಅರ್ಚಕರು, ಆಡಳಿತ ಸಮಿತಿಯ ಸದಸ್ಯರು , ಜೀರ್ಣೋದ್ದಾರ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಹತ್ತು ಸಮಸ್ತರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.